Vastu Tips for Car: ಕಾರಿನಲ್ಲಿ ಈ ವಾಸ್ತು ನಿಯಮಗಳನ್ನು ಪಾಲಿಸಿ.. ಒಳ್ಳೆಯ ಫಲಿತಾಂಶ ಸಿಗುತ್ತದೆ

Misfortune and Car Vastu: ಕಾರಿಗೆ ವಾಸ್ತು ಸಲಹೆಗಳು - ಮಾನವ ಜೀವನದಲ್ಲಿ ವಾಸ್ತು ಎಷ್ಟು ಮಹತ್ವದ್ದಾಗಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಆದರೆ ಅನೇಕ ಜನರು ಮನೆ, ಕಚೇರಿ ಅಥವಾ ಅಂಗಡಿಗೆ ಮಾತ್ರ ವಾಸ್ತು ನಿಯಮಗಳನ್ನು ಅನುಸರಿಸುತ್ತಾರೆ. ಆದರೆ ಕಾರು ಮಾಲೀಕರು ಕೂಡ ತಮ್ಮ ವಾಹನಗಳಲ್ಲಿ ಕೆಲವು ವಾಸ್ತು ನಿಯಮಗಳನ್ನು ಪಾಲಿಸಬೇಕು ಎನ್ನುತ್ತಾರೆ ತಜ್ಞರು. ಈಗ ಕಾರು ಮಾಲೀಕರು ತಮ್ಮ ವಾಹನದ ಬಗ್ಗೆ ಅನುಸರಿಸಬೇಕಾದ ನಿಯಮಗಳನ್ನು ನೋಡೋಣ..

Vastu Tips for Car: ಕಾರಿನಲ್ಲಿ ಈ ವಾಸ್ತು ನಿಯಮಗಳನ್ನು ಪಾಲಿಸಿ.. ಒಳ್ಳೆಯ ಫಲಿತಾಂಶ ಸಿಗುತ್ತದೆ
ಕಾರಿನಲ್ಲಿ ಈ ವಾಸ್ತು ನಿಯಮಗಳನ್ನು ಪಾಲಿಸಿ
Follow us
|

Updated on: Aug 21, 2023 | 4:50 PM

ಕಾರಿಗೆ ವಾಸ್ತು ಸಲಹೆಗಳು: ಮಾನವ ಜೀವನದಲ್ಲಿ ವಾಸ್ತು ಎಷ್ಟು ಮಹತ್ವದ್ದಾಗಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಆದರೆ ಅನೇಕ ಜನರು ಮನೆ, ಕಚೇರಿ ಅಥವಾ ಅಂಗಡಿಗೆ ಮಾತ್ರ ವಾಸ್ತು ನಿಯಮಗಳನ್ನು (Vastu Tips) ಅನುಸರಿಸುತ್ತಾರೆ. ಆದರೆ ಕಾರು (Car) ಮಾಲೀಕರು ಕೂಡ ತಮ್ಮ ವಾಹನಗಳಲ್ಲಿ ಕೆಲವು ವಾಸ್ತು ನಿಯಮಗಳನ್ನು ಪಾಲಿಸಬೇಕು ಎನ್ನುತ್ತಾರೆ ತಜ್ಞರು. ಈಗ ಕಾರು ಮಾಲೀಕರು ತಮ್ಮ ವಾಹನದ ಬಗ್ಗೆ ಅನುಸರಿಸಬೇಕಾದ ನಿಯಮಗಳನ್ನು ನೋಡೋಣ (Spiritual)..

ವಾಸ್ತು ತಜ್ಞರ ಪ್ರಕಾರ ಕಾರಿನಲ್ಲಿ ಗಣೇಶ ಅಥವಾ ಹನುಮಂತನ ವಿಗ್ರಹವನ್ನು ಪ್ರತಿಷ್ಠಾಪಿಸಬೇಕು. ವಿಘ್ನೇಶ್ವರನು ಪ್ರಯಾಣದ ಸಮಯದಲ್ಲಿ ಎದುರಾಗುವ ಅಡೆತಡೆಗಳನ್ನು ನಿವಾರಿಸುತ್ತಾನೆ ಎಂದು ನಂಬಲಾಗಿದೆ. ಆಂಜನೇಯ ಇರುವ ಕಡೆ ಭೂತ ಪ್ರೇತಗಳಂತಹ ಅಲೌಕಿಕ ಭೀತಿ ಇರುವುದಿಲ್ಲ ಎಂಬ ನಂಬಿಕೆಯೇ ಇದಕ್ಕೆ ಕಾರಣ ಎಂದು ವಾಸ್ತು ತಜ್ಞರು ವಿವರಿಸುತ್ತಾರೆ.

ಕಾರಿನಲ್ಲಿ ಕಪ್ಪು ಆಮೆಯ ಪ್ರತಿಮೆ ಇದ್ದರೆ ವಾಹನ ಮಾಲೀಕರ ಜೀವನದಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುತ್ತದೆ ಎಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ.

ಕಾರಿನ ಡ್ಯಾಶ್ ಬೋರ್ಡ್ ಮೇಲೆ ಹರಳುಗಳನ್ನು (ಕ್ರಿಸ್ಟಲ್ಸ್​) ಹಾಕುವುದು ಮಂಗಳಕರ. ಇದು ಭೂಮಿಗೆ ಸಂಬಂಧಪಟ್ಟದ್ದಾಗಿರುವುದರಿಂದ ವಾಹನ ತುಂಬಾ ಸೇಫ್ ಆಗಿರುತ್ತದೆ ಎನ್ನುತ್ತಾರೆ.

ಜಲತತ್ತ್ವ ಯೋಗಕ್ಷೇಮವನ್ನು ಹೆಚ್ಚಿಸುತ್ತದೆ ಎಂದು ವಾಸ್ತು ತಜ್ಞರು ಹೇಳುವಂತೆ ಕಾರಿನಲ್ಲಿ ನೀರಿನ ಬಾಟಲಿಯನ್ನು ಇಡಬೇಕು.

ಅಲ್ಲದೆ, ಅಪಘಾತಗಳು ಮತ್ತು ದುರಾದೃಷ್ಟವನ್ನು ಆಕರ್ಷಿಸುವ ಕಾರಣ ಮುರಿದ ಅಥವಾ ಹಾನಿಗೊಳಗಾದ ವಸ್ತುಗಳನ್ನು ಕಾರಿನಲ್ಲಿ ಬಿಡಬಾರದು.

ಆಧ್ಯಾತ್ಮ ಕುರಿತಾದ ವಿಷಯಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
bud 4icket Booking: IRCTCಯಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಎಚ್ಚರಿಕ
bud 4icket Booking: IRCTCಯಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಎಚ್ಚರಿಕ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ