ನಿನ್ನ ಮೇಲೊಂದು ಕಣ್ಣಿದೆ: ಚಂದ್ರಯಾನ 2 ಆರ್ಬಿಟರ್ ಫೋಟೊ ತೆಗೆದ ಪ್ರಗ್ಯಾನ್, ಒಳ್ಳೆಯ ಶೀರ್ಷಿಕೆ ಕೊಟ್ಟು ಟ್ವೀಟ್ ಡಿಲೀಟ್ ಮಾಡಿದ ಇಸ್ರೋ

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರಯಾನ-3 ಆರ್ಬಿಟರ್ ಸೆರೆಹಿಡಿದ ಚಂದ್ರಯಾನ-2 ಲ್ಯಾಂಡರ್​ನ ಆಕರ್ಷಕ ಚಿತ್ರಗಳನ್ನು ಅನಾವರಣಗೊಳಿಸಿದೆ.   ನಿನ್ನ ಮೇಲೊಂದು ಕಣ್ಣಿದೆ ಎಂದು ಶೀರ್ಷಿಕೆ ಕೊಟ್ಟು ಇಸ್ರೋ ಇದೀಗ ಟ್ವೀಟ್ ಡಿಲೀಟ್ ಮಾಡಿದೆ. ಇಸ್ರೋದ ಚಂದ್ರಯಾನ-2 ಮಿಷನ್ ಚಂದ್ರನ ಮೇಲ್ಮೈಯಲ್ಲಿ ಮೃದುವಾದ ಲ್ಯಾಂಡಿಂಗ್ ಮಾಡಲು ಸಾಧ್ಯವಾಗದಿರಬಹುದು, ಆದರೆ ಅದರ ಮಿಷನ್‌ನ ಆರ್ಬಿಟರ್ ಇನ್ನೂ ಕಾರ್ಯನಿರ್ವಹಿಸುತ್ತಿದೆ.

ನಿನ್ನ ಮೇಲೊಂದು ಕಣ್ಣಿದೆ: ಚಂದ್ರಯಾನ 2 ಆರ್ಬಿಟರ್ ಫೋಟೊ ತೆಗೆದ ಪ್ರಗ್ಯಾನ್, ಒಳ್ಳೆಯ ಶೀರ್ಷಿಕೆ ಕೊಟ್ಟು ಟ್ವೀಟ್ ಡಿಲೀಟ್ ಮಾಡಿದ ಇಸ್ರೋ
ಇಸ್ರೋ ಶೇರ್ ಮಾಡಿದ ಚಿತ್ರ
Follow us
| Updated By: Vimal Kumar

Updated on: May 09, 2024 | 11:50 AM

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರಯಾನ-3 ಆರ್ಬಿಟರ್ ಸೆರೆಹಿಡಿದ ಚಂದ್ರಯಾನ-2 ಲ್ಯಾಂಡರ್​ನ ಆಕರ್ಷಕ ಚಿತ್ರಗಳನ್ನು ಅನಾವರಣಗೊಳಿಸಿದೆ.   ನಿನ್ನ ಮೇಲೊಂದು ಕಣ್ಣಿದೆ ಎಂದು ಶೀರ್ಷಿಕೆ ಕೊಟ್ಟು ಇಸ್ರೋ ಇದೀಗ ಟ್ವೀಟ್ ಡಿಲೀಟ್ ಮಾಡಿದೆ. ಇಸ್ರೋದ ಚಂದ್ರಯಾನ-2 ಮಿಷನ್ ಚಂದ್ರನ ಮೇಲ್ಮೈಯಲ್ಲಿ ಮೃದುವಾದ ಲ್ಯಾಂಡಿಂಗ್ ಮಾಡಲು ಸಾಧ್ಯವಾಗದಿರಬಹುದು, ಆದರೆ ಅದರ ಮಿಷನ್‌ನ ಆರ್ಬಿಟರ್ ಇನ್ನೂ ಕಾರ್ಯನಿರ್ವಹಿಸುತ್ತಿದೆ.

ಈಗ ಚಂದ್ರಯಾನ-2 ರ ಆರ್ಬಿಟರ್ ಚಂದ್ರಯಾನ-3 ಮಿಷನ್‌ನ ಲ್ಯಾಂಡರ್ ವಿಕ್ರಮ್ ಮತ್ತು ರೋವರ್ ಪ್ರಗ್ಯಾನ್ ಅದರ ಚಿತ್ರಗಳನ್ನು ಸೆರೆಹಿಡಿದಿದೆ. ಇಸ್ರೋ ಈ ಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಲ್ಯಾಂಡರ್ ವಿಕ್ರಮ್ ಮತ್ತು ರೋವರ್ ಪ್ರಗ್ಯಾನ್ ಚಂದ್ರನ ಮೇಲ್ಮೈಯಲ್ಲಿ ಸ್ಪಷ್ಟವಾಗಿ ಕಾಣಬಹುದಾಗಿದೆ. ಇದೀಗ ಚಂದ್ರನ ಸುತ್ತ ಇರುವ ಕ್ಯಾಮೆರಾಗಳಲ್ಲಿ ಇದು ಅತ್ಯುತ್ತಮ ರೆಸಲ್ಯೂಶನ್ ಹೊಂದಿರುವ ಕ್ಯಾಮೆರಾವಾಗಿದೆ.

ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈಗೆ ಇಳಿದ ನಂತರ ಈ ಚಿತ್ರವನ್ನು ತೆಗೆದುಕೊಳ್ಳಲಾಗಿದೆ. ಚಂದ್ರಯಾನ-2 ರ ಆರ್ಬಿಟರ್ ಚಂದ್ರನ ಕಕ್ಷೆಯಲ್ಲಿ ಚಂದ್ರನ ಸುತ್ತ ಸುತ್ತುತ್ತಿದೆ.

ಮತ್ತಷ್ಟು ಓದಿ: ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೇ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತೆ ಕಾಣಿಸಿಕೊಂಡಿದೆ ನ್ಯೂಯಾರ್ಕ್ ಟೈಮ್ಸ್​​ನ ಕಾರ್ಟೂನ್

ಆದರೆ, ಈ ಟ್ವೀಟ್ ಅನ್ನು ಇಸ್ರೋ ನಂತರ ಡಿಲೀಟ್ ಮಾಡಿದೆ. ಚಂದ್ರಯಾನ-3 ಮಿಷನ್ ಅಡಿಯಲ್ಲಿ ಲ್ಯಾಂಡರ್ ವಿಕ್ರಮ್‌ನ ಎಲ್ಲಾ ಚಟುವಟಿಕೆಗಳು ಮತ್ತು ವ್ಯವಸ್ಥೆಗಳು ಸಾಮಾನ್ಯವಾಗಿದೆ ಎಂದು ಇಸ್ರೋ ಈ ಹಿಂದೆ ಟ್ವೀಟ್‌ನಲ್ಲಿ ತಿಳಿಸಿದೆ. ಚಂದ್ರಯಾನ-3 ಮಿಷನ್‌ನ ಯಶಸ್ಸಿನೊಂದಿಗೆ, ಭಾರತವು ಅಮೆರಿಕ, ರಷ್ಯಾ ಮತ್ತು ಚೀನಾದ ನಂತರ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಇಳಿದ ನಾಲ್ಕನೇ ದೇಶವಾಗಿದೆ .

ಅದೇ ಸಮಯದಲ್ಲಿ, ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದ ವಿಶ್ವದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:03 am, Fri, 25 August 23

ತಾಜಾ ಸುದ್ದಿ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ