Dhruva Sarja: ಮತ್ತೆ ತಂದೆ ಆಗಲಿದ್ದಾರೆ ಧ್ರುವ; ಖುಷಿ ಸುದ್ದಿ ಕೊಟ್ಟ ಸರ್ಜಾ ಕುಟುಂಬ

2019ರಲ್ಲಿ ಧ್ರುವ ಮತ್ತು ಪ್ರೇರಣಾ ಮದುವೆ ಆದರು. ಕಳೆದ ವರ್ಷ ಅಕ್ಟೋಬರ್​ 2ರಂದು ಅವರಿಗೆ ಹೆಣ್ಣು ಮಗು ಜನಿಸಿತು. ಈಗ ಧ್ರುವ ಹಾಗೂ ಪ್ರೇರಣಾ ಕಡೆಯಿಂದ ಮತ್ತೊಂದು ಸಿಹಿ ಸುದ್ದಿ ಬಂದಿದೆ. ಸೆಪ್ಟೆಂಬರ್ ತಿಂಗಳಲ್ಲಿ ಪ್ರೇರಣಾ ಮತ್ತೆ ತಾಯಿ ಆಗುತ್ತಿದ್ದಾರೆ.

Dhruva Sarja: ಮತ್ತೆ ತಂದೆ ಆಗಲಿದ್ದಾರೆ ಧ್ರುವ; ಖುಷಿ ಸುದ್ದಿ ಕೊಟ್ಟ ಸರ್ಜಾ ಕುಟುಂಬ
ಧ್ರುವಾ-ಪ್ರೇರಣಾ
Follow us
| Updated By: Vimal Kumar

Updated on: May 09, 2024 | 11:50 AM

ನಟ ಧ್ರುವ ಸರ್ಜಾ (Dhruva Sarja) ಅವರು ಸ್ಯಾಂಡಲ್​​ವುಡ್​ನಲ್ಲಿ ಸಖತ್ ಬ್ಯುಸಿ ಇದ್ದಾರೆ. ಸದ್ಯ ‘ಮಾರ್ಟಿನ್​’ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಅವರು ಅಭಿಮಾನಿಗಳಿಗೆ ಖುಷಿ ಸುದ್ದಿ ಒಂದನ್ನು ನೀಡಿದ್ದಾರೆ. ಅವರು ಮತ್ತೊಮ್ಮೆ ತಂದೆ ಆಗುತ್ತಿದ್ದಾರೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾ ಮೂಲಕ ಅವರು ಹಂಚಿಕೊಂಡಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್ ಖುಷಿಪಟ್ಟಿದ್ದಾರೆ. ಸೆಪ್ಟೆಂಬರ್​ನಲ್ಲಿ ಸರ್ಜಾ ಕುಟುಂಬಕ್ಕೆ (Sarja Family) ಹೊಸ ಸದಸ್ಯನ ಆಗಮನ ಆಗಲಿದೆ.

2019ರಲ್ಲಿ ಧ್ರುವ ಮತ್ತು ಪ್ರೇರಣಾ ಮದುವೆ ಆದರು. ಕಳೆದ ವರ್ಷ ಅಕ್ಟೋಬರ್​ 2ರಂದು ಅವರಿಗೆ ಹೆಣ್ಣು ಮಗು ಜನಿಸಿತು. ಈಗ ಧ್ರುವ ಹಾಗೂ ಪ್ರೇರಣಾ ಕಡೆಯಿಂದ ಮತ್ತೊಂದು ಸಿಹಿ ಸುದ್ದಿ ಬಂದಿದೆ. ಸೆಪ್ಟೆಂಬರ್ ತಿಂಗಳಲ್ಲಿ ಪ್ರೇರಣಾ ಮತ್ತೆ ತಾಯಿ ಆಗುತ್ತಿದ್ದಾರೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ ಧ್ರುವ.

ಗ್ರಾಫಿಕ್ಸ್ ವಿಡಿಯೋ ಒಂದನ್ನು ಮಾಡಲಾಗಿದೆ. ಎಲ್ಲರಿಗೂ ಒಂದು ಸರ್​ಪ್ರೈಸ್ ಇದೆ ಎಂದು ಮೊದಲು ಹೇಳಲಾಗಿದೆ. ವಿಡಿಯೋ ಕೊನೆಯಲ್ಲಿ ಧ್ರುವ ಮಗಳನ್ನು ಎತ್ತಿಕೊಂಡಿರುತ್ತಾರೆ. ವಿಡಿಯೋ ಕೊನೆಯಲ್ಲಿ ಪ್ರೇರಣಾ ಪ್ರೆಗ್ನೆಂಟ್ ಅನ್ನೋ ವಿಚಾರವನ್ನು ಧ್ರುವ ರಿವೀಲ್ ಮಾಡುತ್ತಾರೆ. ಸದ್ಯ ಧ್ರುವ ಸರ್ಜಾಗೆ ಎಲ್ಲರೂ ವಿಶ್ ತಿಳಿಸುತ್ತಿದ್ದಾರೆ. ಸೆಪ್ಟೆಂಬರ್​ನಲ್ಲಿ ಮಗು ಜನಿಸಲಿದೆ ಎಂದು ಧ್ರುವ ತಿಳಿಸಿದ್ದಾರೆ.

ಇದನ್ನೂ ಓದಿ: Dhruva Sarja: ಜಿಮ್​ನಲ್ಲಿ ಧ್ರುವ ಸರ್ಜಾ ಸಖತ್ ವರ್ಕೌಟ್​; ಇಲ್ಲಿದೆ ವೈರಲ್ ವಿಡಿಯೋ

ಧ್ರುವ ಸರ್ಜಾಗೆ ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ‘ಮಾರ್ಟಿನ್’ ಸಿನಿಮಾದ ಟೀಸರ್ ಗಮನ ಸೆಳೆದಿದೆ. ಈ ಚಿತ್ರ ಶೀಘ್ರದಲ್ಲೇ ರಿಲೀಸ್ ಆಗಲಿದೆ. ಇದರ ಜೊತೆಗೆ ‘ಕೆಡಿ’ ಸಿನಿಮಾ ಕೆಲಸಗಳಲ್ಲೂ ಅವರು ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ನಿರ್ದೇಶಕ ಪ್ರೇಮ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದಲ್ಲಿ ಸಂಜಯ್ ದತ್ ಅವರು ಖಡಕ್ ವಿಲನ್ ಪಾತ್ರದ ಮೂಲಕ ಗಮನ ಸೆಳೆಯಲು ರೆಡಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:23 am, Fri, 25 August 23

ತಾಜಾ ಸುದ್ದಿ
bud 4icket Booking: IRCTCಯಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಎಚ್ಚರಿಕ
bud 4icket Booking: IRCTCಯಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಎಚ್ಚರಿಕ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ