ಕೊರೊನಾ ನಡುವೆಯೇ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿಲಿಕಾನ್ ಸಿಟಿ ಸಜ್ಜು!

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ಕೌಂಟ್​ಡೌನ್ ಶುರುವಾಗಿದೆ. ಆದ್ರೆ ಕೊರೊನಾ ಹಾವಳಿ ನಡುವೆ ಹಬ್ಬ ಮಾಡೋದೇ ಕಷ್ಟವಾಗಿದೆ. ಸಿಂಪಲ್ಲಾಗಿ ಲಕ್ಷ್ಮೀ ಪ್ರತಿಷ್ಟಾಪನೆ ಮಾಡ್ತೀವಿ ಅನ್ನೋರಿಗೆ ಬೆಲೆ ಏರಿಕೆಯ ಶಾಕ್ ತಟ್ಟಿದೆ. ಹಬ್ಬದ ತಯಾರಿಯಲ್ಲಿರೋ ಸಿಟಿಮಂದಿಗೆ ಡಬಲ್ ರೇಟ್​ಗೆ ಹೂ ಹಣ್ಣು ಖರೀದಿಸಬೇಕಾದ ಪರಿಸ್ಥಿತಿ ಬಂದೊದಗಿದೆ. ಬೆಂಗಳೂರಲ್ಲಿ ಖರೀದಿಯ ಭರಾಟೆ ಜೋರು! ಬೆಂಗಳೂರಲ್ಲಿ ಕೊರೊನಾ ಅಬ್ಬರ ಊಹೆಗೂ ನಿಲುಕುತ್ತಿಲ್ಲ. ಹೆಮ್ಮಾರಿ ಅಟ್ಟಹಾಸದ ನಡುವೆಯೂ ಸಿಟಿ ಮಂದಿ ವರಮಹಾಲಕ್ಷ್ಮೀ ಹಬ್ಬ ಮಾಡೋಕೆ ರೆಡಿಯಾಗಿದ್ದಾರೆ. ಹೀಗಾಗಿ ನಿನ್ನೆಯಿಂದಲೇ ಖರೀದಿ ಭರಾಟೆ ಜೋರಾಗಿದೆ. ಗಾಂಧಿ […]

ಕೊರೊನಾ ನಡುವೆಯೇ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿಲಿಕಾನ್ ಸಿಟಿ ಸಜ್ಜು!
Follow us
| Updated By: ಸಾಧು ಶ್ರೀನಾಥ್​

Updated on:Jul 30, 2020 | 12:48 PM

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ಕೌಂಟ್​ಡೌನ್ ಶುರುವಾಗಿದೆ. ಆದ್ರೆ ಕೊರೊನಾ ಹಾವಳಿ ನಡುವೆ ಹಬ್ಬ ಮಾಡೋದೇ ಕಷ್ಟವಾಗಿದೆ. ಸಿಂಪಲ್ಲಾಗಿ ಲಕ್ಷ್ಮೀ ಪ್ರತಿಷ್ಟಾಪನೆ ಮಾಡ್ತೀವಿ ಅನ್ನೋರಿಗೆ ಬೆಲೆ ಏರಿಕೆಯ ಶಾಕ್ ತಟ್ಟಿದೆ. ಹಬ್ಬದ ತಯಾರಿಯಲ್ಲಿರೋ ಸಿಟಿಮಂದಿಗೆ ಡಬಲ್ ರೇಟ್​ಗೆ ಹೂ ಹಣ್ಣು ಖರೀದಿಸಬೇಕಾದ ಪರಿಸ್ಥಿತಿ ಬಂದೊದಗಿದೆ.

ಬೆಂಗಳೂರಲ್ಲಿ ಖರೀದಿಯ ಭರಾಟೆ ಜೋರು! ಬೆಂಗಳೂರಲ್ಲಿ ಕೊರೊನಾ ಅಬ್ಬರ ಊಹೆಗೂ ನಿಲುಕುತ್ತಿಲ್ಲ. ಹೆಮ್ಮಾರಿ ಅಟ್ಟಹಾಸದ ನಡುವೆಯೂ ಸಿಟಿ ಮಂದಿ ವರಮಹಾಲಕ್ಷ್ಮೀ ಹಬ್ಬ ಮಾಡೋಕೆ ರೆಡಿಯಾಗಿದ್ದಾರೆ. ಹೀಗಾಗಿ ನಿನ್ನೆಯಿಂದಲೇ ಖರೀದಿ ಭರಾಟೆ ಜೋರಾಗಿದೆ. ಗಾಂಧಿ ಬಜಾರ್​ನಲ್ಲಂತೂ ಕಲರ್ ಕಲರ್ ಹೂವಿನ ಹಾರಗಳು, ವೆರೈಟಿ ವೆರೈಟಿ ಹಣ್ಣುಗಳು ಲಕ್ಷ್ಮೀಯನ್ನ ಅಲಂಕರಿಸೋಕೆ ಕಾತರದಿಂದ ಕಾಯ್ತಿವೆ.

ಆದ್ರೆ ರೇಟ್ ಕೇಳಿದ್ರೆನೇ ತಲೆ ತಿರುಗ್ತಿದೆ. ಕೊರೊನಾ ಭೀತಿಯಿಂದ ಹೂ ಹಣ್ಣಿನ ರಫ್ತಿನಲ್ಲಿ ಇಳಿಕೆಯಾಗಿದೆ. ರೈತರು ನೇರವಾಗಿ ಮಾರ್ಕೆಟ್​ಗೆ ಬಂದು ವ್ಯಾಪಾರ ಮಾಡೋದನ್ನ ನಿಲ್ಲಿಸಿದ್ದಾರೆ. ಅದ್ರಲ್ಲೂ ಕೆ.ಆರ್ ಮಾರ್ಕೆಟ್ ಬಂದ್ ಆಗಿದ್ದು, ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಹೂ ಹಣ್ಣಿನ ಬೆಲೆಯಲ್ಲಿ ಭಾರಿ ಏರಿಕೆ ಕಂಡು ಬಂದಿದೆ.

ಹೂ/ಹಣ್ಣಿನದರ(ಕೆಜಿಗೆ) ಒಂದು ಕೆಜಿ ಮಲ್ಲಿಗೆ ಹೂವಿನ ರೇಟ್ 600 ರೂಪಾಯಿಯಾದ್ರೆ, ಕನಕಾಂಬರ 3 ಸಾವಿರ ಇದೆ. ಕೆಜಿ ಸೇವಂತಿಗೆ 300 ರೂಪಾಯಿಗೆ ಸಿಕ್ತಿದ್ರೆ. ಬಿಡಿ ಹೂವಿನ ಬೆಲೆ 350ರಿಂದ 400 ರೂಪಾಯಿಯಿದೆ. ಲಕ್ಷ್ಮೀಗೆ ಪ್ರಿಯವಾದ ತಾವರೆ ಹೂವು ಒಂದಕ್ಕೆ 50 ರೂಪಾಯಿ ಇದೆ. ಅದೇ ರೀತಿ ಹಣ್ಣುಗಳ ಬೆಲೆ ನೋಡೋದಾದ್ರೆ, ಕೆಜಿ ಌಪಲ್ ದರ 260 ರೂಪಾಯಿಯಿದ್ರೆ, ದಾಳಿಂಬೆ 160 ರೂಪಾಯಿಗೆ ಸಿಕ್ತಿದೆ. ಜೊತೆಗೆ ಸಪೋಟ/ದ್ರಾಕ್ಷಿ ರೇಟ್ ಕೆಜಿಗೆ 100 ರೂಪಾಯಿಯಾಗಿದೆ.

ಒಟ್ನಲ್ಲಿ ಕೊರೊನಾ ರಣಕೇಕೆ ನಡುವೆ ಸಿಂಪಲ್ಲಾಗಿ ಹಬ್ಬ ಮಾಡಿ ಫ್ಯಾಮಿಲಿ ಜೊತೆ ಖುಷಿಯಾಗಿರಿ. ಆದ್ರೆ ಖುಷಿಯಲ್ಲಿ ಮಾಸ್ಕ್ ಧರಿಸೋದು, ದೈಹಿಕ ಅಂತರ ಕಾಪಾಡೋದು ಮಾತ್ರ ಮರೀಬೇಡಿ.

Published On - 6:41 am, Thu, 30 July 20

ತಾಜಾ ಸುದ್ದಿ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ