ಕಟ್ಟಿಕೊಂಡ ಹೆಂಡ್ತಿ ಬಿಟ್ಟು ಪರಸ್ತ್ರೀಯೊಂದಿಗೆ ಗಂಡ ಎಸ್ಕೇಪ್, ಪತಿಗಾಗಿ ಪೊಲೀಸ್​ ಠಾಣೆ ಮೆಟ್ಟಿಲೇರಿದ ಪತ್ನಿ

ವ್ಯಕ್ತಿಯೋರ್ವನಿಗೆ ಮದುವೆಯಾಗಿ ಮೂರು ಮಕ್ಕಳಿವೆ. ಆದರೂ ಪರಸ್ತ್ರೀಯೊಂದಿಗೆ ಪರಾರಿಯಾಗಿದ್ದಾನೆ. ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಂದಿಗೆ ಎಸ್ಕೇಪ್ ಆಗಿದ್ದಾನೆ ಎಂದು ಶಂಕಿಸಲಾಗಿದೆ. ಮಕ್ಕಳು ಹಾಗೂ ಗಂಡ ಕಾಣೆಯಾಗಿದ್ದರಿಂದ ಕಂಗಾಲಾದ ಮಹಿಳೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ಕಟ್ಟಿಕೊಂಡ ಹೆಂಡ್ತಿ ಬಿಟ್ಟು ಪರಸ್ತ್ರೀಯೊಂದಿಗೆ ಗಂಡ ಎಸ್ಕೇಪ್, ಪತಿಗಾಗಿ ಪೊಲೀಸ್​ ಠಾಣೆ ಮೆಟ್ಟಿಲೇರಿದ ಪತ್ನಿ
ಸತೀಶ್
Follow us
| Updated By: Vimal Kumar

Updated on:Sep 19, 2023 | 1:47 PM

ಕೊಡಗು, (ಆಗಸ್ಟ್ 25): ವ್ಯಕ್ತಿಯೋರ್ವ ಕಟ್ಟಿಕೊಂಡ ಹೆಂಡ್ತಿಯನ್ನು (Wife) ಬಿಟ್ಟು ಬೇರೆ ವಿವಾಹಿತ ಮಹಿಳೆಯೊಂದಿಗೆ ಪರಾರಿಯಾಗಿರುವ ಘಟನೆ ಕೊಡಗು(Kodagu) ಜಿಲ್ಲೆಯ ಮಡಿಕೇರಿಯಲ್ಲಿ ಬೆಳಕಿಗೆ ಬಂದಿದೆ. ಮಡಿಕೇರಿ ನಗರದ ತ್ಯಾಗರಾಜ ಕಾಲೋನಿಯ ಸತೀಶ್(45) ಪರಸ್ತ್ರಿಯೊಂದಿಗೆ ಪರಾರಿಯಾಗಿದ್ದಾರೆ ಎಂದು ಪತ್ನಿ ರೇಖಾ ದೂರು ನೀಡಿದ್ದಾರೆ. ಸತೀಶ್ ಸ್ವಂತ ಅಂಗಡಿ ಹೊಂದಿದ್ದು, ಅದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಂದಿಗೆ ಎಸ್ಕೇಪ್ ಆಗಿದ್ದಾನೆ ಎಂದು ಶಂಕಿಸಲಾಗಿದೆ. ಸತೀಶ್ ತನ್ನ ಜೊತೆಯಲ್ಲಿ ಇಬ್ಬರು ಮಕ್ಕಳನ್ನು ಕರೆದುಕೊಂಡು ಹೋಗಿದ್ದಾನೆ. ಇದರಿಂದ ಕಂಗಾಲಾದ ರೇಖಾ, ಪೊಲೀಸ್​ ಠಾಣೆ ಮೆಟ್ಟಿಲ್ಲೇರಿದ್ದು, ಗಂಡ ಹಾಗೂ ಮಕ್ಕಳನ್ನು ಹುಡುಕಿಕೊಡಿ ಎಂದು ರೇಖಾ ಅಂಗಲಾಚಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಮಡಿಕೇರಿ ನಗರ ಠಾಣೆ ಪೊಲೀಸರು ಸತೀಶ್​​ನಿಗಾಗಿ ಹುಡುಕಾಟ ನಡೆಸಿದ್ದಾರೆ.

Published On - 11:46 am, Fri, 25 August 23

ತಾಜಾ ಸುದ್ದಿ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ