ಫೇಸ್​ಬುಕ್​ನಲ್ಲಿ ಮೋಸ, ಇಂಜಿನಿಯರಿಂಗ್​​​​ ವಿದ್ಯಾರ್ಥಿ ಬಲಿ, ಪರದೇಸಿ ಗೆಳೆಯನಿಗೆ ಹಣ ಹೊಂದಿಸಲು ತಾಯಿಯ ಚಿನ್ನಾಭರಣ ಗಿರವಿ ಇಟ್ಟಿದ್ದ

ಷಣ್ಮುಖ, ಮಂಡ್ಯದ PES ಇಂಜಿನಿಯರಿಂಗ್​ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆತನಿಗೆ ಫೇಸ್​ಬುಕ್ ಸಂಗವೂ ಇತ್ತು. ಫೇಸ್​ಬುಕ್​ ಜಾಲತಾಣದಲ್ಲಿ ಪರಿಚಯವಾಗಿದ್ದ ಸ್ನೇಹಿತನಿಗೆ ಹಣದ ಸಹಾಯ ಮಾಡುವ ಭರದಲ್ಲಿ ಮೋಸಕ್ಕೆ ಬಲಿಯಾಗಿದ್ದಾನೆ ಎನ್ನಲಾಗಿದೆ. ಅಮೇರಿಕಾ ದೇಶದವನು ಎಂದು ಹೇಳಿಕೊಂಡಿರೊ ವ್ಯಕ್ತಿಯೊಬ್ಬನ ಮೋಸದ ಜಾಲದಲ್ಲಿ ಷಣ್ಮುಖ ಸಿಲುಕಿದ್ದ ಎನ್ನಲಾಗಿದೆ.

ಫೇಸ್​ಬುಕ್​ನಲ್ಲಿ ಮೋಸ, ಇಂಜಿನಿಯರಿಂಗ್​​​​ ವಿದ್ಯಾರ್ಥಿ ಬಲಿ, ಪರದೇಸಿ ಗೆಳೆಯನಿಗೆ ಹಣ ಹೊಂದಿಸಲು ತಾಯಿಯ ಚಿನ್ನಾಭರಣ ಗಿರವಿ ಇಟ್ಟಿದ್ದ
ಫೇಸ್​ಬುಕ್​ನಲ್ಲಿ ಮೋಸ, ಇಂಜಿನಿಯರಿಂಗ್​​​​ ವಿದ್ಯಾರ್ಥಿ ಬಲಿ
Follow us
| Updated By: Vimal Kumar

Updated on: Sep 19, 2023 | 1:48 PM

ಮಂಡ್ಯ, ಆಗಸ್ಟ್​ 25: ಇಂದಿನ ಅಂತರ್ಜಾಲ ಯುಗದಲ್ಲಿ ಸಾಮಾಜಿಕ ಜಾಲತಾಣ ಎಂಬುದು ಮಂಗನ ಕೈಗೆ ಮಾಣಿಕ್ಯ ಕೊಟ್ಟಂತಾಗಿದ್ದು, ಇದೇ ಸಾಮಾಜಿಕ ಜಾಲತಾಣದ ಮೋಸಕ್ಕೆ (Facebook fraud) ಇಂಜಿನಿಯರಿಂಗ್​​​​ ವಿದ್ಯಾರ್ಥಿ (Engineering student) ಬಲಿಯಾಗಿರುವ ದಾರುಣ ಘಟನೆ ವರದಿಯಾಗಿದೆ. ಇಂಜಿನಿಯರಿಂಗ್​​​ ವಿದ್ಯಾರ್ಥಿ ಷಣ್ಮುಖ (20) ಡೆತ್​​ನೋಟ್​ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ (suicide) ಮಾಡಿಕೊಂಡಿದ್ದಾನೆ. ಮಂಡ್ಯ ಜಿಲ್ಲೆ ಪಾಂಡವಪುರ (Pandavapura, Mandya) ಪಟ್ಟಣದಲ್ಲಿ ಘಟನೆ ನಡೆದಿದೆ.

ಷಣ್ಮುಖ, ಮಂಡ್ಯದ PES ಇಂಜಿನಿಯರಿಂಗ್​ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆತನಿಗೆ ಫೇಸ್​ಬುಕ್ ಸಂಗವೂ ಇತ್ತು. ಫೇಸ್​ಬುಕ್​ ಜಾಲತಾಣದಲ್ಲಿ ಪರಿಚಯವಾಗಿದ್ದ ಸ್ನೇಹಿತನಿಗೆ ಹಣದ ಸಹಾಯ ಮಾಡುವ ಭರದಲ್ಲಿ ಮೋಸಕ್ಕೆ ಬಲಿಯಾಗಿದ್ದಾನೆ ಎನ್ನಲಾಗಿದೆ. ಅಮೇರಿಕಾ ದೇಶದವನು ಎಂದು ಹೇಳಿಕೊಂಡಿರೊ ವ್ಯಕ್ತಿಯೊಬ್ಬನ ಮೋಸದ ಜಾಲದಲ್ಲಿ ಷಣ್ಮುಖ ಸಿಲುಕಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಕಾಲ ಕೆಟ್ಟೋಯ್ತು! ಪೋಷಕರಿಗೆ ಕಂಪ್ಲೆಂಟ್ ಮಾಡಿದ್ದಕ್ಕೆ ಉಪನ್ಯಾಸಕರಿಗೆ ಮಚ್ಚು ತೋರಿಸಿದ ವಿದ್ಯಾರ್ಥಿ

ಅಮೇರಿಕಾ ದೇಶದವನು ಎಂದು ಹೇಳಿಕೊಂಡಿರುವ ವ್ಯಕ್ತಿಯಿಂದ ಷಣ್ಮುಖನಿಗೆ ನಾಲ್ಕೈದು ಲಕ್ಷ ರೂಪಾಯಿ ವಂಚನೆಯಾಗಿದೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿ ಷಣ್ಮುಖ ತಾಯಿಗೆ ಸೇರಿದ ಚಿನ್ನಾಭರಣವನ್ನು ಗಿರವಿ ಇಟ್ಟು ಹಣ ಹೊಂದಿಸಿ ಪರದೇಸಿ ಗೆಳೆಯನಿಗೆ ನೀಡಿದ್ದ ಷಣ್ಮುಖ. ಮುಂದೆ, ತಾನು ಮೋಸದ ಜಾಲಕ್ಕೆ ಸಿಲುಕಿ, ನೀಡಿದ್ದ ಹಣ ವಾಪಸ್ ಬರೊಲ್ಲ ಎಂಬುದನ್ನ ತಿಳಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೆಲ್ಲಾ ತನ್ನ ಡೆತ್ ನೋಟ್ ನಲ್ಲಿ ಬರೆದಿಟ್ಟು ಷಣ್ಮುಖ ಸಾವಿಗೆ ಶರಣಾಗಿದ್ದಾನೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:49 am, Fri, 25 August 23

ತಾಜಾ ಸುದ್ದಿ
bud 4icket Booking: IRCTCಯಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಎಚ್ಚರಿಕ
bud 4icket Booking: IRCTCಯಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಎಚ್ಚರಿಕ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು