ಸೋರೆಕಾಯಿ ವಿಶೇಷ ಮಹಾತ್ಮೆ! ಭಕ್ತರಿಗೆ ವಂಚನೆ: ಗ್ಯಾಂಗ್​ ಅರೆಸ್ಟ್

ಹೈದರಾಬಾದ್​: ಈ ಹುಚ್ಚು ಸೋರೆಕಾಯಿಯಲ್ಲಿ ವಿಶೇಷ ಶಕ್ತಿಯಿದೆ ಎಂದು ಭಕ್ತರನ್ನು ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದುರುಳರ ತಂಡವನ್ನು ಪೊಲೀಸರು ಬಂಧಿಸಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಆಂಧ್ರದ ಪ್ರಸಿದ್ಧ ಶ್ರೀಶೈಲ ದೇವಸ್ಥಾನಕ್ಕೆ ಬರುತ್ತಿದ್ದ ಭಕ್ತರೇ ಈ ಗ್ಯಾಂಗ್​ನ ಟಾರ್ಗೆಟ್​. ತಾವು ಮಾರುತ್ತಿದ್ದ ಹುಚ್ಚು ಸೋರೆಕಾಯಿಯಲ್ಲಿ ವಿಶೇಷ ಶಕ್ತಿಯಿದೆ ಎಂದು ಜನರನ್ನು ನಂಬಿಸುತ್ತಿದ್ದ ಖದೀಮರು ಅವುಗಳನ್ನು ಲಕ್ಷಾಂತರ ರೂಪಾಯಿಗೆ ಭಕ್ತರಿಗೆ ಮಾರುತ್ತಿದ್ದರು ಎಂದು ಹೇಳಲಾಗಿದೆ. ಅಂದ ಹಾಗೆ, ಈ ಗ್ಯಾಂಗ್​ ದೇಗುಲದ ಬಳಿಯಿದ್ದ ಆಶ್ರಮದಲ್ಲಿ ಕೆಲಸ […]

ಸೋರೆಕಾಯಿ ವಿಶೇಷ ಮಹಾತ್ಮೆ! ಭಕ್ತರಿಗೆ ವಂಚನೆ: ಗ್ಯಾಂಗ್​ ಅರೆಸ್ಟ್
Follow us
| Updated By: ಸಾಧು ಶ್ರೀನಾಥ್​

Updated on: Oct 12, 2020 | 5:26 PM

ಹೈದರಾಬಾದ್​: ಈ ಹುಚ್ಚು ಸೋರೆಕಾಯಿಯಲ್ಲಿ ವಿಶೇಷ ಶಕ್ತಿಯಿದೆ ಎಂದು ಭಕ್ತರನ್ನು ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದುರುಳರ ತಂಡವನ್ನು ಪೊಲೀಸರು ಬಂಧಿಸಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.

ಆಂಧ್ರದ ಪ್ರಸಿದ್ಧ ಶ್ರೀಶೈಲ ದೇವಸ್ಥಾನಕ್ಕೆ ಬರುತ್ತಿದ್ದ ಭಕ್ತರೇ ಈ ಗ್ಯಾಂಗ್​ನ ಟಾರ್ಗೆಟ್​. ತಾವು ಮಾರುತ್ತಿದ್ದ ಹುಚ್ಚು ಸೋರೆಕಾಯಿಯಲ್ಲಿ ವಿಶೇಷ ಶಕ್ತಿಯಿದೆ ಎಂದು ಜನರನ್ನು ನಂಬಿಸುತ್ತಿದ್ದ ಖದೀಮರು ಅವುಗಳನ್ನು ಲಕ್ಷಾಂತರ ರೂಪಾಯಿಗೆ ಭಕ್ತರಿಗೆ ಮಾರುತ್ತಿದ್ದರು ಎಂದು ಹೇಳಲಾಗಿದೆ. ಅಂದ ಹಾಗೆ, ಈ ಗ್ಯಾಂಗ್​ ದೇಗುಲದ ಬಳಿಯಿದ್ದ ಆಶ್ರಮದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ.

ಇನ್ನು ಇವರಿಂದ ವಂಚನೆಗೆ ಒಳಗಾದವರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಭಕ್ತರು ನೀಡಿದ್ದ ದೂರಿನನ್ವಯ ಪೊಲೀಸರು ಈ ಖತರ್​ನಾಕ್​ ಗ್ಯಾಂಗ್​ನ ಸೆರೆಹಿಡಿದಿದ್ದಾರೆ.

ತಾಜಾ ಸುದ್ದಿ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ