ಮಧುಮಿತಾ ಶುಕ್ಲಾ ಕೊಲೆ ಪ್ರಕರಣ: 20 ವರ್ಷಗಳ ಬಳಿಕ ಬಿಡುಗಡೆಯಾಗಲಿದ್ದಾರೆ ಮಾಜಿ ಸಚಿವ ಅಮರಮಣಿ ತ್ರಿಪಾಠಿ ದಂಪತಿ

ಕವಯಿತ್ರಿ ಮಧುಮಿತಾ ಶುಕ್ಲಾ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಅಮರಮಣಿ ತ್ರಿಪಾಠಿ ದಂಪತಿಗೆ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ್ದು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ. ಉತ್ತರ ಪ್ರದೇಶದ ಮಾಜಿ ಸಚಿವ ಅಮರಮಣಿ ಮತ್ತು ಅವರ ಪತ್ನಿ ಮಧುಮಣಿ ಕವಯಿತ್ರಿ ಮಧುಮಿತಾ ಶುಕ್ಲಾ ಕೊಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಲಾಗಿತ್ತು.

ಮಧುಮಿತಾ ಶುಕ್ಲಾ ಕೊಲೆ ಪ್ರಕರಣ: 20 ವರ್ಷಗಳ ಬಳಿಕ ಬಿಡುಗಡೆಯಾಗಲಿದ್ದಾರೆ ಮಾಜಿ ಸಚಿವ ಅಮರಮಣಿ ತ್ರಿಪಾಠಿ ದಂಪತಿ
ಅಮರಮಣಿImage Credit source: Indian Express
Follow us
| Updated By: Vimal Kumar

Updated on: Sep 19, 2023 | 1:48 PM

ಕವಯಿತ್ರಿ ಮಧುಮಿತಾ ಶುಕ್ಲಾ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಅಮರಮಣಿ ತ್ರಿಪಾಠಿ ದಂಪತಿಗೆ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ್ದು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ. ಉತ್ತರ ಪ್ರದೇಶದ ಮಾಜಿ ಸಚಿವ ಅಮರಮಣಿ ಮತ್ತು ಅವರ ಪತ್ನಿ ಮಧುಮಣಿ ಕವಯಿತ್ರಿ ಮಧುಮಿತಾ ಶುಕ್ಲಾ ಕೊಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಲಾಗಿತ್ತು.

ಸದ್ಯ ಕವಯಿತ್ರಿ ಮಧುಮಿತಾ ಶುಕ್ಲಾ ಕೊಲೆ ಪ್ರಕರಣದಲ್ಲಿ 20 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸರ್ಕಾರ ಇಬ್ಬರನ್ನೂ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯಪಾಲರ ಅನುಮತಿ ಮೇರೆಗೆ ಕಾರಾಗೃಹ ಆಡಳಿತ ಮತ್ತು ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ.

ಮಾಜಿ ಕ್ಯಾಬಿನೆಟ್ ಸಚಿವ ಅಮರಮಣಿ ತ್ರಿಪಾಠಿ ಮತ್ತು ಅವರ ಪತ್ನಿ ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ನ ಲಕ್ಷ್ಮೀಪುರ ವಿಧಾನಸಭೆಯಿಂದ ಶಾಸಕರಾಗಿದ್ದ ಕವಯಿತ್ರಿ ಮಧುಮಿತಾ ಶುಕ್ಲಾ ಅವರ ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿತ್ತು.

ಮತ್ತಷ್ಟು ಓದಿ: ಮಾಜಿ ಸಂಸದ ಆನಂದ್ ಮೋಹನ್‌ ಜೈಲಿನಿಂದ ಬಿಡುಗಡೆ ಕುರಿತ ದಾಖಲೆಯನ್ನು ನೀಡುವಂತೆ ಬಿಹಾರ ಸರ್ಕಾರಕ್ಕೆ ಸುಪ್ರೀಂ ಸೂಚನೆ

ನಂತರ ಅವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತು. ಅಮರಮಣಿ ತ್ರಿಪಾಠಿ ಅವರ ಉತ್ತಮ ನಡವಳಿಕೆಯಿಂದಾಗಿ ಅವರ ಉಳಿದ ಶಿಕ್ಷೆಯನ್ನು ಕ್ಷಮಿಸಲಾಗಿದೆ. ಮೇ 9, 2003 ರಂದು, ಖ್ಯಾತ ಕವಯಿತ್ರಿ ಮಧುಮಿತಾ ಶುಕ್ಲಾ ಅವರನ್ನು ಲಕ್ನೋದ ನಿಶಾತ್‌ಗಂಜ್‌ನ ಪೇಪರ್ ಮಿಲ್ ಕಾಲೋನಿಯಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು.

ಅಂದಿನ ಮುಖ್ಯಮಂತ್ರಿ ಮಾಯಾವತಿ ಈ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದರು. ತನಿಖೆಯ ಸಮಯದಲ್ಲಿ, ಅಮರಮಣಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಯಿತು, ನಂತರ ಪ್ರಕರಣವನ್ನು ಡೆಹ್ರಾಡೂನ್‌ನ ತ್ವರಿತ ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು. ತನಿಖಾ ಸಂಸ್ಥೆಯು ಅಮರಮಣಿ ಮತ್ತು ಅವರ ಪತ್ನಿ ಮಧುಮಣಿಯನ್ನು ದೋಷಿ ಎಂದು ತೀರ್ಪು ನೀಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:22 am, Fri, 25 August 23

ತಾಜಾ ಸುದ್ದಿ
bud 4icket Booking: IRCTCಯಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಎಚ್ಚರಿಕ
bud 4icket Booking: IRCTCಯಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಎಚ್ಚರಿಕ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ