Virat Kohli: ನಿಯಮ ಮುರಿದ ಕಿಂಗ್ ಕೊಹ್ಲಿಗೆ ವಾರ್ನಿಂಗ್ ನೀಡಿದ ಬಿಸಿಸಿಐ! ಅಷ್ಟಕ್ಕೂ ನಡೆದಿದ್ದೇನು?

Virat Kohli: ಫಿಟ್ನೆಸ್ ಪರೀಕ್ಷೆಯಲ್ಲಿ ತಾನು ಪಡೆದ ಅಂಕಗಳೆಷ್ಟು ಎಂಬುದನ್ನು ಕೊಹ್ಲಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಯದ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದರು. ಇದೀಗ ಕೊಹ್ಲಿಯ ಈ ನಡೆಯಿಂದ ಗರಂ ಆಗಿರುವ ಬಿಸಿಸಿಐ, ಕಿಂಗ್ ಕೊಹ್ಲಿಗೆ ವಾರ್ನಿಂಗ್ ನೀಡಿದೆ.

| Updated By: Vimal Kumar

Updated on: May 09, 2024 | 11:54 AM

ಏಷ್ಯಾಕಪ್‌ಗಾಗಿ ಬೆಂಗಳೂರಿನ ಎನ್​ಸಿಎನಲ್ಲಿ ಟೀಂ ಇಂಡಿಯಾ ಆಟಗಾರರು ತಯಾರಿ ಆರಂಭಿಸಿದ್ದಾರೆ. ಈ ನಡುವೆ ಬಹಳ ದಿನಗಳಿಂದ ತಂಡದಿಂದ ಹೊರಗುಳಿದಿದ್ದ ಆಟಗಾರರನ್ನು ಬಿಸಿಸಿಐ ಯೋ- ಯೋ ಟೆಸ್ಟ್​ಗೆ ಒಳಪಡಿಸುತ್ತಿದೆ. ಹೀಗಾಗಿ ನಿನ್ನೆ ಅಂದರೆ ಆ.24 ರಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ಈ ಪರೀಕ್ಷೆಗೆ ಒಳಗಾಗಿದ್ದರು.

ಏಷ್ಯಾಕಪ್‌ಗಾಗಿ ಬೆಂಗಳೂರಿನ ಎನ್​ಸಿಎನಲ್ಲಿ ಟೀಂ ಇಂಡಿಯಾ ಆಟಗಾರರು ತಯಾರಿ ಆರಂಭಿಸಿದ್ದಾರೆ. ಈ ನಡುವೆ ಬಹಳ ದಿನಗಳಿಂದ ತಂಡದಿಂದ ಹೊರಗುಳಿದಿದ್ದ ಆಟಗಾರರನ್ನು ಬಿಸಿಸಿಐ ಯೋ- ಯೋ ಟೆಸ್ಟ್​ಗೆ ಒಳಪಡಿಸುತ್ತಿದೆ. ಹೀಗಾಗಿ ನಿನ್ನೆ ಅಂದರೆ ಆ.24 ರಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ಈ ಪರೀಕ್ಷೆಗೆ ಒಳಗಾಗಿದ್ದರು.

1 / 8
ಆ ಬಳಿಕ ಈ ಫಿಟ್ನೆಸ್ ಪರೀಕ್ಷೆಯಲ್ಲಿ ತಾನು ಪಡೆದ ಅಂಕಗಳೆಷ್ಟು ಎಂಬುದನ್ನು ಕೊಹ್ಲಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಯದ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದರು. ಇದೀಗ ಕೊಹ್ಲಿಯ ಈ ನಡೆಯಿಂದ ಗರಂ ಆಗಿರುವ ಬಿಸಿಸಿಐ, ಕಿಂಗ್ ಕೊಹ್ಲಿಗೆ ವಾರ್ನಿಂಗ್ ನೀಡಿದೆ.

ಆ ಬಳಿಕ ಈ ಫಿಟ್ನೆಸ್ ಪರೀಕ್ಷೆಯಲ್ಲಿ ತಾನು ಪಡೆದ ಅಂಕಗಳೆಷ್ಟು ಎಂಬುದನ್ನು ಕೊಹ್ಲಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಯದ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದರು. ಇದೀಗ ಕೊಹ್ಲಿಯ ಈ ನಡೆಯಿಂದ ಗರಂ ಆಗಿರುವ ಬಿಸಿಸಿಐ, ಕಿಂಗ್ ಕೊಹ್ಲಿಗೆ ವಾರ್ನಿಂಗ್ ನೀಡಿದೆ.

2 / 8
ವಾಸ್ತವವಾಗಿ ನಿನ್ನೆ ವಿರಾಟ್ ಕೊಹ್ಲಿ ಯೋ ಯೋ ಪರೀಕ್ಷೆಗೆ ಒಳಗಾಗಿದ್ದರು. ಆ ಬಳಿಕ ಈ ಟೆಸ್ಟ್​ನಲ್ಲಿ ತಾನು 17.2 ಅಂಕ ಸಂಪಾಧಿಸಿರುವುದಾಗಿ ಕೊಹ್ಲಿ ತಮ್ಮ ಇನ್ಸ್​ಟಾ ಪೋಸ್ಟ್​ನಲ್ಲಿ ಬರೆದುಕೊಂಡಿದ್ದರು.

ವಾಸ್ತವವಾಗಿ ನಿನ್ನೆ ವಿರಾಟ್ ಕೊಹ್ಲಿ ಯೋ ಯೋ ಪರೀಕ್ಷೆಗೆ ಒಳಗಾಗಿದ್ದರು. ಆ ಬಳಿಕ ಈ ಟೆಸ್ಟ್​ನಲ್ಲಿ ತಾನು 17.2 ಅಂಕ ಸಂಪಾಧಿಸಿರುವುದಾಗಿ ಕೊಹ್ಲಿ ತಮ್ಮ ಇನ್ಸ್​ಟಾ ಪೋಸ್ಟ್​ನಲ್ಲಿ ಬರೆದುಕೊಂಡಿದ್ದರು.

3 / 8
ಇದೀಗ ಕೊಹ್ಲಿಯ ಈ ನಡೆಗೆ ಗರಂ ಆಗಿರುವ ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್ ಆಟಗಾರರು ತಮ್ಮ ಫಿಟ್‌ನೆಸ್ ಸ್ಕೋರ್‌ಗಳ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಯಾವುದೇ ಮಾಹಿತಿಯನ್ನು ನೀಡದಂತೆ ಕೇಳಿಕೊಂಡಿದೆ. ಹಾಗೆಯೇ ಯಾವುದೇ ಗೌಪ್ಯ ವಿಷಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಕೇಳಿಕೊಂಡಿದೆ ಎಂದು ವರದಿಯಾಗಿದೆ.

ಇದೀಗ ಕೊಹ್ಲಿಯ ಈ ನಡೆಗೆ ಗರಂ ಆಗಿರುವ ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್ ಆಟಗಾರರು ತಮ್ಮ ಫಿಟ್‌ನೆಸ್ ಸ್ಕೋರ್‌ಗಳ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಯಾವುದೇ ಮಾಹಿತಿಯನ್ನು ನೀಡದಂತೆ ಕೇಳಿಕೊಂಡಿದೆ. ಹಾಗೆಯೇ ಯಾವುದೇ ಗೌಪ್ಯ ವಿಷಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಕೇಳಿಕೊಂಡಿದೆ ಎಂದು ವರದಿಯಾಗಿದೆ.

4 / 8
 ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಶಿಬಿರದಲ್ಲಿ ಭಾಗಿಯಾಗಿರುವ ಎಲ್ಲಾ ಆಟಗಾರರಿಗೆ ಮಂಡಳಿ ಸ್ಪಷ್ಟ ಸಂದೇಶ ರವಾನಿಸಿದ್ದು, ವರದಿ ಪ್ರಕಾರ, ಯಾವುದೇ ಗೌಪ್ಯ ವಿಷಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಆಟಗಾರರಿಗೆ ಮೌಖಿಕವಾಗಿ ಸೂಚಿಸಲಾಗಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಶಿಬಿರದಲ್ಲಿ ಭಾಗಿಯಾಗಿರುವ ಎಲ್ಲಾ ಆಟಗಾರರಿಗೆ ಮಂಡಳಿ ಸ್ಪಷ್ಟ ಸಂದೇಶ ರವಾನಿಸಿದ್ದು, ವರದಿ ಪ್ರಕಾರ, ಯಾವುದೇ ಗೌಪ್ಯ ವಿಷಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಆಟಗಾರರಿಗೆ ಮೌಖಿಕವಾಗಿ ಸೂಚಿಸಲಾಗಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

5 / 8
ಈ ಬಗ್ಗೆ ಸೂಕ್ತ ಸೂಚನೆ ನೀಡಲಾಗಿದ್ದು, ಆಟಗಾರರು ಬೇಕಿದ್ದರೆ ಟ್ರ್ಯಾಕ್​ನಲ್ಲಿ ಓಡುವ ಫೋಟೋಗಳನ್ನು ಪೋಸ್ಟ್ ಮಾಡಬಹುದು. ಆದರೆ ಯೋ ಯೋ ಟೆಸ್ಟ್​ನಲ್ಲಿ ಪಡೆದ ಅಂಕಗಳನ್ನು ಪೋಸ್ಟ್ ಮಾಡುವುದು ಒಪ್ಪಂದದ ನಿಯಮಗಳನ್ನು ಉಲ್ಲಂಘಿಸುತ್ತದೆ ಎಂದು ಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಬಗ್ಗೆ ಸೂಕ್ತ ಸೂಚನೆ ನೀಡಲಾಗಿದ್ದು, ಆಟಗಾರರು ಬೇಕಿದ್ದರೆ ಟ್ರ್ಯಾಕ್​ನಲ್ಲಿ ಓಡುವ ಫೋಟೋಗಳನ್ನು ಪೋಸ್ಟ್ ಮಾಡಬಹುದು. ಆದರೆ ಯೋ ಯೋ ಟೆಸ್ಟ್​ನಲ್ಲಿ ಪಡೆದ ಅಂಕಗಳನ್ನು ಪೋಸ್ಟ್ ಮಾಡುವುದು ಒಪ್ಪಂದದ ನಿಯಮಗಳನ್ನು ಉಲ್ಲಂಘಿಸುತ್ತದೆ ಎಂದು ಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

6 / 8
ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್ ಏಷ್ಯಾಕಪ್ ಆಡುವ ಆಟಗಾರರಿಗಾಗಿ 6 ​​ದಿನಗಳ ಶಿಬಿರವನ್ನು ಏರ್ಪಡಿಸಿದೆ. ಮೊದಲ ದಿನ ಆಟಗಾರರ ಯೋ-ಯೋ ಟೆಸ್ಟ್ ಮಾಡಲಾಗಿದೆ. ಏಷ್ಯಾಕಪ್‌ಗೆ ಮುನ್ನ ಆಟಗಾರರ ಸಂಪೂರ್ಣ ದೇಹ ಪರೀಕ್ಷೆ ನಡೆಯಲಿದೆ. ಇದು ರಕ್ತ ಪರೀಕ್ಷೆಯನ್ನು ಸಹ ಒಳಗೊಂಡಿದೆ. ತರಬೇತುದಾರರು ಆಟಗಾರರ ಫಿಟ್ನೆಸ್ ಅನ್ನು ಪರಿಶೀಲಿಸಲ್ಲಿದ್ದು, ಮಾನದಂಡವನ್ನು ಪೂರೈಸದವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ.

ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್ ಏಷ್ಯಾಕಪ್ ಆಡುವ ಆಟಗಾರರಿಗಾಗಿ 6 ​​ದಿನಗಳ ಶಿಬಿರವನ್ನು ಏರ್ಪಡಿಸಿದೆ. ಮೊದಲ ದಿನ ಆಟಗಾರರ ಯೋ-ಯೋ ಟೆಸ್ಟ್ ಮಾಡಲಾಗಿದೆ. ಏಷ್ಯಾಕಪ್‌ಗೆ ಮುನ್ನ ಆಟಗಾರರ ಸಂಪೂರ್ಣ ದೇಹ ಪರೀಕ್ಷೆ ನಡೆಯಲಿದೆ. ಇದು ರಕ್ತ ಪರೀಕ್ಷೆಯನ್ನು ಸಹ ಒಳಗೊಂಡಿದೆ. ತರಬೇತುದಾರರು ಆಟಗಾರರ ಫಿಟ್ನೆಸ್ ಅನ್ನು ಪರಿಶೀಲಿಸಲ್ಲಿದ್ದು, ಮಾನದಂಡವನ್ನು ಪೂರೈಸದವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ.

7 / 8
ವೆಸ್ಟ್ ಇಂಡೀಸ್ ಪ್ರವಾಸದಿಂದ ಹಿಂದಿರುಗಿದ ಮತ್ತು ಐರ್ಲೆಂಡ್ ವಿರುದ್ಧದ 3 ಟಿ20 ಸರಣಿಯ ಭಾಗವಾಗದ ಆಟಗಾರರಿಗೆ ಮ್ಯಾನೇಜ್‌ಮೆಂಟ್ 13 ದಿನಗಳ ಫಿಟ್‌ನೆಸ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರಲ್ಲಿ ರೋಹಿತ್, ಕೊಹ್ಲಿ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಸೇರಿದಂತೆ ಮುಂತಾದ ಆಟಗಾರರು ಸೇರಿದ್ದಾರೆ.

ವೆಸ್ಟ್ ಇಂಡೀಸ್ ಪ್ರವಾಸದಿಂದ ಹಿಂದಿರುಗಿದ ಮತ್ತು ಐರ್ಲೆಂಡ್ ವಿರುದ್ಧದ 3 ಟಿ20 ಸರಣಿಯ ಭಾಗವಾಗದ ಆಟಗಾರರಿಗೆ ಮ್ಯಾನೇಜ್‌ಮೆಂಟ್ 13 ದಿನಗಳ ಫಿಟ್‌ನೆಸ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರಲ್ಲಿ ರೋಹಿತ್, ಕೊಹ್ಲಿ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಸೇರಿದಂತೆ ಮುಂತಾದ ಆಟಗಾರರು ಸೇರಿದ್ದಾರೆ.

8 / 8

Published On - 9:25 am, Fri, 25 August 23

Follow us
bud 4icket Booking: IRCTCಯಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಎಚ್ಚರಿಕ
bud 4icket Booking: IRCTCಯಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಎಚ್ಚರಿಕ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ