ಚಿಕ್ಕಮಗಳೂರು: ಕೆರೆಮನೆ ಸರಕಾರಿ ಪ್ರಾಥಮಿಕ ಶಾಲೆ ತರಗತಿಯೊಳಗೆ ಬಂದ 14 ಅಡಿ ಉದ್ದದ ನಾಗಪ್ಪ; ವಿಡಿಯೋ ನೋಡಿ

Snake found in Chikkamagaluru school and Mandya Scooty; ಈ ಮಧ್ಯೆ ಸ್ಕೂಟಿಯೊಂದರ ಸೀಟಿನ ಅಡಿಯಲ್ಲಿ ವೈಪರ್ ಹಾವು ಪತ್ತೆಯಾದ ಘಟನೆ ಮಂಡ್ಯದಲ್ಲಿಯೂ ವರದಿಯಾಗಿದೆ. ಬೈಕ್ ಚಲಾಯಿಸುತ್ತಿದ್ದ ಮಹಿಳೆ ಸೀಟು ತೆರೆದಾಗ ಹಾವು ಕಾಣಿಸಿಕೊಂಡಿದೆ. ಗಾಬರಿಗೊಂಡ ಅವರು ಸ್ಕೂಟಿ ಅಲ್ಲಿಯೇ ಬಿಟ್ಟು ಓಡಿಹೋಗಿದ್ದರು.

ಚಿಕ್ಕಮಗಳೂರು: ಕೆರೆಮನೆ ಸರಕಾರಿ ಪ್ರಾಥಮಿಕ ಶಾಲೆ ತರಗತಿಯೊಳಗೆ ಬಂದ 14 ಅಡಿ ಉದ್ದದ ನಾಗಪ್ಪ; ವಿಡಿಯೋ ನೋಡಿ
| Updated By: ಗಣಪತಿ ಶರ್ಮ

Updated on: Aug 24, 2023 | 3:36 PM

ಚಿಕ್ಕಮಗಳೂರು, ಆಗಸ್ಟ್ 24: ಚಿಕ್ಕಮಂಗಳೂರಿನ (Chikkamagaluru) ಶೃಂಗೇರಿ ತಾಲೂಕಿನ ಕೆರೆಮನೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ 14 ಅಡಿ ಉದ್ದದ ಹಾವೊಂದು (Snake) ಕಂಡುಬಂದಿದ್ದು, ಅದನ್ನು ಸೆರೆಹಿಡಿಯಲಾಗಿದೆ. ತರಗತಿಯೊಳಗೆ ಹಾವು ಕಂಡುಬಂದಿದ್ದು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿದೆ. ನಂತರ ಉರಗ ರಕ್ಷಕ ಜೈ ಕುಮಾರ್ ಅವರು ಸ್ಥಳಕ್ಕೆ ಬಂದು ಹಾವನ್ನು ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

ಈ ಮಧ್ಯೆ ಸ್ಕೂಟಿಯೊಂದರ ಸೀಟಿನ ಅಡಿಯಲ್ಲಿ ವೈಪರ್ ಹಾವು ಪತ್ತೆಯಾದ ಘಟನೆ ಮಂಡ್ಯದಲ್ಲಿಯೂ ವರದಿಯಾಗಿದೆ. ಬೈಕ್ ಚಲಾಯಿಸುತ್ತಿದ್ದ ಮಹಿಳೆ ಸೀಟು ತೆರೆದಾಗ ಹಾವು ಕಾಣಿಸಿಕೊಂಡಿದೆ. ಗಾಬರಿಗೊಂಡ ಅವರು ಸ್ಕೂಟಿ ಅಲ್ಲಿಯೇ ಬಿಟ್ಟು ಓಡಿಹೋಗಿದ್ದರು. ನಂತರ ಉರಗ ರಕ್ಷಕ ಸ್ಥಳಕ್ಕಾಗಮಿಸಿ ಹಾವನ್ನು ಸೆರೆಹಿಡಿದಿದ್ದಾರೆ.

ಇದನ್ನೂ ಓದಿ: ನಾಗರ ಪಂಚಮಿ: 15 ಅಡಿ ಉದ್ದದ ಹಾವು ಪ್ರತ್ಯಕ್ಷ, ಆತಂಕಗೊಂಡ ಕುಟುಂಬಸ್ಥರು

ನಾಗರ ಪಂಚಮಿಯ ದಿನವೇ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಪೆಟ್ಲೂರ ಗ್ರಾಮದ ತೋಟದ ಮನೆಯೊಂದರಲ್ಲಿ ಸುಮಾರು 15 ಅಡಿ ಉದ್ದದ ಕೇರೆ ಹಾವು ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಅಂಥದ್ದೇ ಎರಡು ಘಟನೆ ರಾಜ್ಯದಲ್ಲಿ ವರದಿಯಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:05 pm, Thu, 24 August 23

Follow us
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ನಗುತ್ತಾ ಅರ್ ಅಶೋಕ ಮನೆಯೊಳಗಡೆ ಹೋದ ಎಸ್ ಟಿ ಸೋಮಶೇಖರ್ ಭುಸುಗುಡುತ್ತಾ ಹೊರಬಂದರು!
ನಗುತ್ತಾ ಅರ್ ಅಶೋಕ ಮನೆಯೊಳಗಡೆ ಹೋದ ಎಸ್ ಟಿ ಸೋಮಶೇಖರ್ ಭುಸುಗುಡುತ್ತಾ ಹೊರಬಂದರು!