ಐಎಸ್​ಟಿಆರ್​ಎಸಿ ಕೇಂದ್ರಕ್ಕೆ ಭೇಟಿ ನೀಡಿ ಇಸ್ರೋ ಚೇರ್ಮನ್ ಎಸ್ ಸೋಮನಾಥ ಮತ್ತು ಟೀಮನ್ನು ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ, ವಿಜ್ಞಾನಿಗಳು ಹಾಗೂ ಬೇರೆ ಸಿಬ್ಬಂದಿಯೊಂದಿಗೆ ಆತ್ಮೀಯವಾಗಿ ಹರಟಿದರು. ವಿಜ್ಞಾನಿಗಳಲ್ಲೊಬ್ಬರು ಕನ್ನಡತಿ ಅಂತ ಗೊತ್ತಾದಾಗ ಅವರ ತಲೆ ನೇವರಿಸಿ ಆಶೀರ್ವದಿಸಿದರು. ಒಬ್ಬ ಹಿರಿಯ ವಿಜ್ಞಾನಿ ಚಂದ್ರಯಾನ-3 ಲ್ಯಾಂಡಿಂಗ್ ಪ್ರಕ್ರಿಯೆಯನ್ನು ವಿವರಿಸುವಾಗ ಮುಖ್ಯಮಂತ್ರಿ ಪ್ರಶ್ನೆಯೊಂದನ್ನು ಕೇಳುತ್ತಾರೆ. ಅವರ ಪ್ರಶ್ನೆಯಿಂದ ಅವಾಕ್ಕಾಗುವ ವಿಜ್ಞಾನಿ ಒಂದರೆಕ್ಷಣ ಬಳಿಕ ಸಾವರಿಸಿಕೊಂಡು ಉತ್ತರ ನೀಡುತ್ತಾರೆ.

ಐಎಸ್​ಟಿಆರ್​ಎಸಿ ಕೇಂದ್ರಕ್ಕೆ ಭೇಟಿ ನೀಡಿ ಇಸ್ರೋ ಚೇರ್ಮನ್ ಎಸ್ ಸೋಮನಾಥ ಮತ್ತು ಟೀಮನ್ನು ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
|

Updated on: Aug 24, 2023 | 1:59 PM

ಬೆಂಗಳೂರು: ಬುಧವಾರ ಚಂದ್ರಯಾನ-3 ವಿಕ್ರಮ ಲ್ಯಾಂಡರ್ ಅನ್ನು ಚಂದ್ರನ ಮೇಲೆ ಸೇಫಾಗಿ ಲ್ಯಾಂಡ್ ಮಾಡಿಸಿದ ಭಾರತೀಯ ಬ್ಯಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ದೇಶವನ್ನು ಸಂತಸದಿಂದ ಬೀಗುವಂತೆ ಮಾಡಿದ್ದಾರೆ. ದೇಶದ ಗಣ್ಯರೆಲ್ಲ ಅವರನ್ನು ಅಭಿನಂದಿಸುತ್ತಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು ನಗರದ ಪೀಣ್ಯದಲ್ಲಿರುವ ಐಎಸ್​ಟಿಆರ್​ಎಸಿ ಕೇಂದ್ರಕ್ಕೆ (ISRO Telemetry Tracking and Command Network) ಭೇಟಿ ನೀಡಿ ಭಾರತದ ಕೀರ್ತಿಪತಾಕೆಯನ್ನು ಮುಗಿಲೆತ್ತರಕ್ಕೆ ಕೊಂಡೊಯ್ದು ಚಂದ್ರನ ಮೇಲೆ ಹಾರಿಸಿದ ವಿಜ್ಞಾನಿಗಳನ್ನು ಅಭಿನಂದಿಸಿದರು. ಇಸ್ರೋ ಚೇರ್ಮನ್ ಎಸ್ ಸೋಮನಾಥ್ (ISRO chairman S Somanath) ಮತ್ತು ಬೇರೆ ಕೆಲ ಹಿರಿಯ ವಿಜ್ಞಾನಿಗಳನ್ನು ಸತ್ಕರಿಸಿದರು. ಬಳಿಕ ಮುಖ್ಯಮಂತ್ರಿ, ವಿಜ್ಞಾನಿಗಳು ಹಾಗೂ ಬೇರೆ ಸಿಬ್ಬಂದಿಯೊಂದಿಗೆ ಆತ್ಮೀಯವಾಗಿ ಹರಟಿದರು. ವಿಜ್ಞಾನಿಗಳಲ್ಲೊಬ್ಬರು ಕನ್ನಡತಿ (Kannadiga) ಅಂತ ಗೊತ್ತಾದಾಗ ಅವರ ತಲೆ ನೇವರಿಸಿ ಆಶೀರ್ವದಿಸಿದರು. ಒಬ್ಬ ಹಿರಿಯ ವಿಜ್ಞಾನಿ ಚಂದ್ರಯಾನ-3 ಲ್ಯಾಂಡಿಂಗ್ ಪ್ರಕ್ರಿಯೆಯನ್ನು ವಿವರಿಸುವಾಗ ಮುಖ್ಯಮಂತ್ರಿ ಪ್ರಶ್ನೆಯೊಂದನ್ನು ಕೇಳುತ್ತಾರೆ. ಅವರ ಪ್ರಶ್ನೆಯಿಂದ ಅವಾಕ್ಕಾಗುವ ವಿಜ್ಞಾನಿ ಒಂದರೆಕ್ಷಣ ಬಳಿಕ ಸಾವರಿಸಿಕೊಂಡು ಉತ್ತರ ನೀಡುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ನಗುತ್ತಾ ಅರ್ ಅಶೋಕ ಮನೆಯೊಳಗಡೆ ಹೋದ ಎಸ್ ಟಿ ಸೋಮಶೇಖರ್ ಭುಸುಗುಡುತ್ತಾ ಹೊರಬಂದರು!
ನಗುತ್ತಾ ಅರ್ ಅಶೋಕ ಮನೆಯೊಳಗಡೆ ಹೋದ ಎಸ್ ಟಿ ಸೋಮಶೇಖರ್ ಭುಸುಗುಡುತ್ತಾ ಹೊರಬಂದರು!