‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ

ಚಿಕ್ಕಣ್ಣ ಹಾಗೂ ಶರಣ್ ನಟನೆಯ ‘ಅಧ್ಯಕ್ಷ’ ಸಿನಿಮಾ ಯಶಸ್ವಿ ಆಗಿತ್ತು. ಶರಣ್ ಅಧ್ಯಕ್ಷನ ಪಾತ್ರ ಮಾಡಿದರೆ ಚಿಕ್ಕಣ್ಣ ಉಪಾಧ್ಯಕ್ಷನಾಗಿ ಕಾಣಿಸಿಕೊಂಡಿದ್ದರು. ಈಗ ‘ಉಪಾಧ್ಯಕ್ಷ’ ಹೆಸರಿನ ಸಿನಿಮಾ ಬರುತ್ತಿದೆ. ಚಿತ್ರದ ಕಥೆ ಕೇಳಿ ಯಶ್ ಇಷ್ಟಪಟ್ಟಿದ್ದಾರಂತೆ.

‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
| Updated By: Vimal Kumar

Updated on: Jan 22, 2024 | 2:19 PM

ಚಿಕ್ಕಣ್ಣ ಹಾಗೂ ಶರಣ್ (Sharan) ನಟನೆಯ ‘ಅಧ್ಯಕ್ಷ’ ಸಿನಿಮಾ ಯಶಸ್ವಿ ಆಗಿತ್ತು. ಶರಣ್ ಅಧ್ಯಕ್ಷನ ಪಾತ್ರ ಮಾಡಿದರೆ ಚಿಕ್ಕಣ್ಣ ಉಪಾಧ್ಯಕ್ಷನಾಗಿ ಕಾಣಿಸಿಕೊಂಡಿದ್ದರು. ಈಗ ‘ಉಪಾಧ್ಯಕ್ಷ’ ಹೆಸರಿನ ಸಿನಿಮಾ ಬರುತ್ತಿದೆ. ಚಿತ್ರದ ಕಥೆ ಕೇಳಿ ಯಶ್ ಇಷ್ಟಪಟ್ಟಿದ್ದಾರಂತೆ. ‘ಫೈನಲ್ ಸ್ಕ್ರಿಪ್ಟ್ ಆದ ಬಳಿಕ ಯಶ್ ಅವರನ್ನು ಭೇಟಿ ಮಾಡಿದ್ದೆ. ಒಂದೆರಡು ಕರೆಕ್ಷನ್ ಹೇಳಿದ್ರು. ಸಾಂಗ್ ರೆಡಿ ಆದ ಬಳಿಕ ಯಶ್ (Yash) ಅವರ ಭೇಟಿ ಮಾಡಿದ್ದೆ. ಡ್ಯಾನ್ಸ್ ಬಗ್ಗೆ ಮೆಚ್ಚುಗೆ ಸೂಚಿಸಿದರು’ ಎಂದು ಯಶ್ ಸೂಚಿಸಿದ ಬೆಂಬಲವನ್ನು ನೆನಪಿಸಿಕೊಂಡಿದ್ದಾರೆ ಚಿಕ್ಕಣ್ಣ. ಈ ಸಿನಿಮಾ ಶೀಘ್ರವೇ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:35 am, Fri, 25 August 23

Follow us
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ನಗುತ್ತಾ ಅರ್ ಅಶೋಕ ಮನೆಯೊಳಗಡೆ ಹೋದ ಎಸ್ ಟಿ ಸೋಮಶೇಖರ್ ಭುಸುಗುಡುತ್ತಾ ಹೊರಬಂದರು!
ನಗುತ್ತಾ ಅರ್ ಅಶೋಕ ಮನೆಯೊಳಗಡೆ ಹೋದ ಎಸ್ ಟಿ ಸೋಮಶೇಖರ್ ಭುಸುಗುಡುತ್ತಾ ಹೊರಬಂದರು!
ಇಟಲಿಗೆ ಹೋಗಿ ಮದುವೆ ಮಾಡಿಕೊಳ್ಳಬೇಕಿದ್ದ ವರ ಮಹಾಶಯನ ಪಾಸ್ ಪೋರ್ಟ್ ಅನ್ನು
ಇಟಲಿಗೆ ಹೋಗಿ ಮದುವೆ ಮಾಡಿಕೊಳ್ಳಬೇಕಿದ್ದ ವರ ಮಹಾಶಯನ ಪಾಸ್ ಪೋರ್ಟ್ ಅನ್ನು