ಈಗಷ್ಟೇ ರಾಜಕೀಯಕ್ಕೆ ಬಂದಿರುವ ಕಾಂಗ್ರೆಸ್ ಶಾಸಕ ದರ್ಶನ್ ಧ್ರುವನಾರಾಯಣ ಕರ್ತವ್ಯನಿರತ ಪೊಲೀಸರೊಂದಿಗೆ ವಾದ ಮಾಡಿದ್ದು ಸರಿಯಲ್ಲ

ಕೇವಲ 3 ತಿಂಗಳ ಹಿಂದೆ ರಾಜಕಾರಣಕ್ಕೆ ಬಂದಿರುವ ದರ್ಶನ್ ಕಾರ್ಯಕರ್ತರನ್ನು ಬಿಡದಿದ್ದರೆ ತಾನೂ ಒಳಗಡೆ ಹೋಗೋದಿಲ್ಲ ಅಂತ ಹಟ ಸಾಧಿಸುತ್ತಾರೆ. ಪೊಲೀಸರಿಗೆ ದರ್ಶನ್ ಒಟ್ಟಿಗೆ ಯಾವುದೇ ವೈರತ್ವ ಇಲ್ಲ, ಅವರು ತಮ್ಮ ಕರ್ತವ್ಯವನ್ನಷ್ಟೇ ದಕ್ಷತೆಯಿಂದ ನಿಭಾಯಿಸುತ್ತಿದ್ದರು. ಕೊನೆಗೆ ಶಾಸಕನ ಹಟದ ಮುಂದೆ ಮಣಿದ ಪೊಲೀಸರು ಕಾರ್ಯಕರ್ತರನ್ನು ಸಹ ಒಳಗೆ ಬಿಡುತ್ತಾರೆ.

ಈಗಷ್ಟೇ ರಾಜಕೀಯಕ್ಕೆ ಬಂದಿರುವ ಕಾಂಗ್ರೆಸ್ ಶಾಸಕ ದರ್ಶನ್ ಧ್ರುವನಾರಾಯಣ ಕರ್ತವ್ಯನಿರತ ಪೊಲೀಸರೊಂದಿಗೆ ವಾದ ಮಾಡಿದ್ದು ಸರಿಯಲ್ಲ
|

Updated on: Aug 24, 2023 | 5:54 PM

ಮೈಸೂರು: ಉದಯೋನ್ಮುಖ ರಾಜಕಾರಣಿಗೆ ಇದು ತರವಲ್ಲ. ದರ್ಶನ್ ಧ್ರುವನಾರಾಯಣ (Darshan Dhruvanarayana) ತಮ್ಮ ತಂದೆಯ ರಾಜಕೀಯ ಬದುಕನ್ನು ಚೆನ್ನಾಗಿ ಅರ್ಥಮಾಡಿಕೊಂಡಿಲ್ಲ ಅಂತ ಅವರ ವರ್ತನೆಯಿಂದ ಗೊತ್ತಾಗುತ್ತದೆ. ಮೊನ್ನೆಯಷ್ಟೆ ಗತಿಸಿದ ಆರ್ ಧ್ರುವನಾರಾಯಣ (R Dhruvanarayana) ಒಬ್ಬ ಸಜ್ಜನ ಮತ್ತು ಸಭ್ಯ ರಾಜಕಾರಣಿಯಾಗಿದ್ದರು. ವಿರೋಧ ಪಕ್ಷಗಳ ನಾಯಕರು (opposition party leaders) ಸಹ ಅವರನ್ನು ಧ್ರುವನಾರಾಯಣ ಸಾಹೇಬರು ಅಂತ ಉಲ್ಲೇಖಿಸುತ್ತಾರೆ. ಇದನ್ನು ಯಾಕೆ ಹೇಳಬೇಕಾಗಿದೆಯೆಂದರೆ, ಅವರ ಮಗ ಮತ್ತು ನಂಜನಗೂಡು ಶಾಸಕ ದರ್ಶನ್; ಇಂದು ಡಿಕೆ ಶಿವಕುಮಾರ್ (DK Shivakumar) ಅವರನ್ನು ಮಾಡಿಕೊಳ್ಳಲು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ತಮ್ಮೊಂದಿಗೆ ಕಾರ್ಯಕರ್ತರನ್ನೂ ನಿಲ್ದಾಣದೊಳಗೆ ಕರೆದೊಯ್ಯುವಾಗ ಪೊಲೀಸರು ಅವರನ್ನು ತಡೆಯುತ್ತಾರೆ. ಜನಜಂಗುಳಿಯಾಗಿ ಭದ್ರತೆಯ ಸಮಸ್ಯೆಯಾಗುತ್ತದೆ ನೀವು ಮಾತ್ರ ಹೋಗಿ ಅಂತ ಹೇಳಿದಾಗ ಶಾಸಕ ವಾದಮಾಡಲಾರಂಭಿಸುತ್ತಾರೆ. ಕೇವಲ 3 ತಿಂಗಳ ಹಿಂದೆ ರಾಜಕಾರಣಕ್ಕೆ ಬಂದಿರುವ ದರ್ಶನ್ ಕಾರ್ಯಕರ್ತರನ್ನು ಬಿಡದಿದ್ದರೆ ತಾನೂ ಒಳಗಡೆ ಹೋಗೋದಿಲ್ಲ ಅಂತ ಹಟ ಸಾಧಿಸುತ್ತಾರೆ. ಪೊಲೀಸರಿಗೆ ದರ್ಶನ್ ಒಟ್ಟಿಗೆ ಯಾವುದೇ ವೈರತ್ವ ಇಲ್ಲ, ಅವರು ತಮ್ಮ ಕರ್ತವ್ಯವನ್ನಷ್ಟೇ ದಕ್ಷತೆಯಿಂದ ನಿಭಾಯಿಸುತ್ತಿದ್ದರು. ಕೊನೆಗೆ ಶಾಸಕನ ಹಟದ ಮುಂದೆ ಮಣಿದ ಪೊಲೀಸರು ಕಾರ್ಯಕರ್ತರನ್ನು ಸಹ ಒಳಗೆ ಬಿಡುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ನಗುತ್ತಾ ಅರ್ ಅಶೋಕ ಮನೆಯೊಳಗಡೆ ಹೋದ ಎಸ್ ಟಿ ಸೋಮಶೇಖರ್ ಭುಸುಗುಡುತ್ತಾ ಹೊರಬಂದರು!
ನಗುತ್ತಾ ಅರ್ ಅಶೋಕ ಮನೆಯೊಳಗಡೆ ಹೋದ ಎಸ್ ಟಿ ಸೋಮಶೇಖರ್ ಭುಸುಗುಡುತ್ತಾ ಹೊರಬಂದರು!