ಸೋಮಶೇಖರ್ ಕಾಂಗ್ರೆಸ್ ಸೇರುತ್ತಾರೆಯೇ ಇಲ್ಲ ಬಿಜೆಪಿಯಲ್ಲೇ ಉಳಿಯುತ್ತಾರೆಯೇ ಅಂತ ಕೇಳಿದರೆ ಆರ್ ಅಶೋಕರಲ್ಲಿ ಸ್ಪಷ್ಟ ಉತ್ತರವಿಲ್ಲ!

ಸೋಮಶೇಖರ್ ಬಗ್ಗೆ ತನಗೆ ಚೆನ್ನಾಗಿ ಗೊತ್ತು, 2019 ರಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದಾಗ ಅವರನ್ನು ತಾನೇ ಪಕ್ಷಕ್ಕೆ ಕರೆತಂದಿದ್ದು, ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ 10 ಶಾಸಕರನ್ನು ಬಿಜೆಪಿಗೆ ತಂದಿದ್ದರು ಮತ್ತು ತಾನು 5 ಶಾಸಕರನ್ನು ಕರೆತಂದಿದ್ದೆ ಅವರಲ್ಲಿ ಸೋಮಶೇಖರ್ ಒಬ್ಬರು ಎಂದು ಅಶೋಕ ಹೇಳಿದರು.

ಸೋಮಶೇಖರ್ ಕಾಂಗ್ರೆಸ್ ಸೇರುತ್ತಾರೆಯೇ ಇಲ್ಲ ಬಿಜೆಪಿಯಲ್ಲೇ ಉಳಿಯುತ್ತಾರೆಯೇ ಅಂತ ಕೇಳಿದರೆ ಆರ್ ಅಶೋಕರಲ್ಲಿ ಸ್ಪಷ್ಟ ಉತ್ತರವಿಲ್ಲ!
|

Updated on: Aug 24, 2023 | 5:07 PM

ಬೆಂಗಳೂರು: ಯಶವಂತಪುರ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ (ST Somashekhar) ಕಾಂಗ್ರೆಸ್ ಪಕ್ಷ ಸೇರಲಿದ್ದಾರೆಯೇ? ಈ ವದಂತಿಯ ಬಗ್ಗೆ ಬಿಜೆಪಿ ನಾಯಕರು ಸಹ ಗೊಂದಲದಲ್ಲಿದ್ದಾರೆ, ವಿಷಯದ ಬಗ್ಗೆ ಅವರಲ್ಲಿ ಸ್ಪಷ್ಟತೆ ಇಲ್ಲ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಹಿರಿಯ ಬಿಜೆಪಿ ನಾಯಕ ಮತ್ತು ಪದ್ಮನಾಭನಗರ ಶಾಸಕ ಆರ್ ಅಶೋಕ (R Ashoka), ಸೋಮಶೇಖರ್ ಜೊತೆ ಕೇವಲ ಹತ್ತು ನಿಮಿಷಗಳ ಹಿಂದಷ್ಟೇ ಮಾತಾಡಿದ್ದು ತಮ್ಮೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು. ಸೋಮಶೇಖರ್ ಬಗ್ಗೆ ತನಗೆ ಚೆನ್ನಾಗಿ ಗೊತ್ತು, 2019 ರಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದಾಗ ಅವರನ್ನು ತಾನೇ ಪಕ್ಷಕ್ಕೆ ಕರೆತಂದಿದ್ದು, ಬಿಎಸ್ ಯಡಿಯೂರಪ್ಪ (BS Yediyurappa) ಕಾಂಂಗ್ರೆಸ್ 10 ಶಾಸಕರನ್ನು ಬಿಜೆಪಿಗೆ ತಂದಿದ್ದರು ಮತ್ತು ತಾನು 5 ಶಾಸಕರನ್ನು ಕರೆತಂದಿದ್ದೆ ಅವರಲ್ಲಿ ಸೋಮಶೇಖರ್ ಒಬ್ಬರು ಎಂದು ಅಶೋಕ ಹೇಳಿದರು. ಅದಲ್ಲದೆ, ತಾನು ಉತ್ತರಹಳ್ಳಿ ಕ್ಷೇತ್ರದಿಂದ 3 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದ ಕಾರಣ ಸೋಮಶೇಖರ್ ಅವರೊಂದಿಗೆ ಉತ್ತಮ ಒಡನಾಟವಿತ್ತು ಎಂದು ಅಶೋಕ ಹೇಳಿದರು. ಆದರೆ ಅವರು ಬಿಜೆಪಿಯಲ್ಲಿ ಉಳೀಯತ್ತಾರೆಯೇ ಇಲ್ಲವೇ ಎಂಬ ಪ್ರಶ್ನೆಗೆ ಅವರಿಂದ ಸಮರ್ಪಕ ಉತ್ತರ ಸಿಗಲಿಲ್ಲ, ಕಾದು ನೋಡೋಣ, ನೋಡೋಣ ಅಂತಷ್ಟೇ ಅವರು ಹಲವಾರು ಸಲ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ನಗುತ್ತಾ ಅರ್ ಅಶೋಕ ಮನೆಯೊಳಗಡೆ ಹೋದ ಎಸ್ ಟಿ ಸೋಮಶೇಖರ್ ಭುಸುಗುಡುತ್ತಾ ಹೊರಬಂದರು!
ನಗುತ್ತಾ ಅರ್ ಅಶೋಕ ಮನೆಯೊಳಗಡೆ ಹೋದ ಎಸ್ ಟಿ ಸೋಮಶೇಖರ್ ಭುಸುಗುಡುತ್ತಾ ಹೊರಬಂದರು!