ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭಕ್ತರಿಗೆ ದೇವಿ ದರ್ಶನದ ಅವಕಾಶ

ದೇವಸ್ಥಾನದ ಅರ್ಚಕರು ಮಹಾಲಕ್ಷ್ಮಿ ದೇವಿಗೆ ಹಾಲು, ತುಪ್ಪ, ಮೊಸರು, ಎಳೆನೀರು ಮತ್ತು ನೀರಿನಿಂದ ಪಂಚಾಭಿಷೇಕ ಮಾಡಿದ್ದ್ದಾರೆ. ಪಂಚಾಭಿಷೇಕದ ನಂತರವೇ ಭಕ್ರರಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಸುಕಿನಲ್ಲೇ ಜನ ಬಂದು ದೇವಿಯ ದರ್ಶನ ಪಡೆಯಲಾರಂಭಿಸಿದ್ದರು. ಪೋಷಕರು ಮಕ್ಕಳನ್ನು ಕರೆದುಕೊಂಡು ದೇವಸ್ಥಾನಕ್ಕೆ ಬರುತ್ತಿದ್ದಾರೆ.

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭಕ್ತರಿಗೆ ದೇವಿ ದರ್ಶನದ ಅವಕಾಶ
| Updated By: Vimal Kumar

Updated on: Sep 19, 2023 | 1:47 PM

ಬೆಂಗಳೂರು: ರಾಜ್ಯದಾದ್ಯಂತ ಇಂದು ವರಮಹಾಲಕ್ಷ್ಮಿ ಹಬ್ಬವನ್ನು (Varamahalakshmi Habba) ಸಂಭ್ರಮ ಸಡಗರಗಳಿಂದ ಆಚರಿಸಲಾಗುತ್ತೆ. ಶಾಲಾ-ಕಾಲೇಜು ಮತ್ತು ಸರ್ಕಾರಿ ಕಚೇರಿಗಳಿಗೆ ರಜಾದಿನವಾಗಿದ್ದರೂ, ಗೃಹಿಣುಯರು (homemakers) ಬೆಳಗ್ಗೆ ಬೇಗ ಎದ್ದು ಹಬ್ಬದ ತಯಾರಿಯಲ್ಲಿ ತೊಡಗಿದ್ದಾರೆ. ಬೆಂಗಳೂರು ನಗರದ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ (Mahalakshmi layout) ವರಮಹಾಲಕ್ಷ್ಮಿ ದೇವಸ್ಥಾನದಲ್ಲಿ (Varamahalakshmi Temple) ಬೆಳಗ್ಗೆ 5 ಗಂಟೆಯಿಂದ ಪೂಜಾ ಕೈಂಕರ್ಯಗಳು ಶುರುವಾಗಿವೆ. ಈ ದೇವಸ್ಥಾನ ಬಹಳ ಪ್ರಸಿದ್ಧಿ ಹೊಂದಿರುವ ದೇವಸ್ಥಾನವಾಗಿದೆ, ಅಸಲಿಗೆ ದೇವಸ್ಥಾನದಿಂದಾಗೇ ಈ ಪ್ರದೇಶಕ್ಕೆ ಮಹಾಲಕ್ಷ್ಮಿ ಲೇಔಟ್ ಹೆಸರಿಡಲಾಗಿದೆ. ದೇವಸ್ಥಾನದ ಅರ್ಚಕರು ಮಹಾಲಕ್ಷ್ಮಿ ದೇವಿಗೆ ಹಾಲು, ತುಪ್ಪ, ಮೊಸರು, ಎಳೆನೀರು ಮತ್ತು ನೀರಿನಿಂದ ಪಂಚಾಭಿಷೇಕ ಮಾಡಿದ್ದ್ದಾರೆ. ಪಂಚಾಭಿಷೇಕದ ನಂತರವೇ ಭಕ್ರರಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಸುಕಿನಲ್ಲೇ ಜನ ಬಂದು ದೇವಿಯ ದರ್ಶನ ಪಡೆಯಲಾರಂಭಿಸಿದ್ದರು. ಪೋಷಕರು ಮಕ್ಕಳನ್ನು ಕರೆದುಕೊಂಡು ದೇವಸ್ಥಾನಕ್ಕೆ ಬರುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:21 am, Fri, 25 August 23

Follow us
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ನಗುತ್ತಾ ಅರ್ ಅಶೋಕ ಮನೆಯೊಳಗಡೆ ಹೋದ ಎಸ್ ಟಿ ಸೋಮಶೇಖರ್ ಭುಸುಗುಡುತ್ತಾ ಹೊರಬಂದರು!
ನಗುತ್ತಾ ಅರ್ ಅಶೋಕ ಮನೆಯೊಳಗಡೆ ಹೋದ ಎಸ್ ಟಿ ಸೋಮಶೇಖರ್ ಭುಸುಗುಡುತ್ತಾ ಹೊರಬಂದರು!
ಇಟಲಿಗೆ ಹೋಗಿ ಮದುವೆ ಮಾಡಿಕೊಳ್ಳಬೇಕಿದ್ದ ವರ ಮಹಾಶಯನ ಪಾಸ್ ಪೋರ್ಟ್ ಅನ್ನು
ಇಟಲಿಗೆ ಹೋಗಿ ಮದುವೆ ಮಾಡಿಕೊಳ್ಳಬೇಕಿದ್ದ ವರ ಮಹಾಶಯನ ಪಾಸ್ ಪೋರ್ಟ್ ಅನ್ನು