ನಗುತ್ತಾ ಅರ್ ಅಶೋಕ ಮನೆಯೊಳಗಡೆ ಹೋದ ಎಸ್ ಟಿ ಸೋಮಶೇಖರ್ ಭುಸುಗುಡುತ್ತಾ ಹೊರಬಂದರು!

ಸೋಮಶೇಖರ್ ಕೋಪದಲ್ಲಿ ಮಾತಾಡುವಾಗ ಅಶೋಕ ಅದೇ ಪ್ಯಾಲಿನಗೆ ಬೀರುತ್ತಾರೆ. ಸೋಮಶೇಖರ್ ತಮ್ಮ ಮಾನಸಿಕ ತುಮುಲವನ್ನು ಮಾಧ್ಯಮಗಳ ಮುಂದೆ ಹೇಳಿಕೊಳ್ಳುತ್ತಿದ್ದಾರೆ, ತನ್ನನ್ನು ಕಾಂಗ್ರೆಸ್ ಗೆ ಕಳಿಸಲು ಬಿಜೆಪಿ ಸಿದ್ಧವಾಗಿದೆ ಅನ್ನೋ ಅರ್ಥದಲ್ಲಿ ಮಾತಾಡಿದ್ದರು. ವಿಡಿಯೋ ನೋಡುತ್ತಿದ್ದರೆ, ಅವರು ಹೇಳಿದ್ದರಲ್ಲಿ ಉತ್ಪ್ರೇಕ್ಷೆ ಇಲ್ಲವೆನಿಸುತ್ತದೆ.

ನಗುತ್ತಾ ಅರ್ ಅಶೋಕ ಮನೆಯೊಳಗಡೆ ಹೋದ ಎಸ್ ಟಿ ಸೋಮಶೇಖರ್ ಭುಸುಗುಡುತ್ತಾ ಹೊರಬಂದರು!
|

Updated on: Aug 24, 2023 | 6:43 PM

ಬೆಂಗಳೂರು: ಸೋಮಶೇಖರ್ ತನ್ನನ್ನು ಭೇಟಿಯಾಗಲು ಬಂದಿದ್ದರು, ತಮ್ಮಿಬ್ಬರ ನಡುವೆ ಸುಮಾರು ಒಂದು ಗಂಟೆಕಾಲ ಮಾತುಕತೆ ನಡೆಯಿತು, ಅವರಿಗೆ ಚೆನ್ನಾಗಿ ಬುದ್ದಿ ಹೇಳಿ ಕಳಿಸಿದ್ದೇನೆ, ಅವರು ಪಕ್ಷ ಬಿಡಲಾರರು ಎಂದು ಯಶವಂತಪುರ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ (ST Somashekhar) ಬಗ್ಗೆ ಪಕ್ಷದ ಇನ್ನೊಬ್ಬ ಶಾಸಕ ಅರ್ ಅಶೋಕ (R Ashoka) ಒಂದು ಕಡೆ ಹೇಳುತ್ತಾರೆ. ಆದರೆ ಅವರಿಬ್ಬರ ಭೇಟಿ ಮತ್ತು ಮಾತುಕತೆ ಹೇಗೆ ನಡೆದಿರಬಹುದು ಅನ್ನೋದನ್ನು ಈ ವಿಡಿಯೋ ಸೂಚ್ಯವಾಗಿ ಹೇಳುತ್ತದೆ. ಅಶೋಕ ಅವರೊಂದಿಗೆ ಮಾತುಕತೆ ನಡೆಸಿ ಹೊರಬರುವ ಸೋಮಶೇಖರ್ ಮುಖಭಾವ ನೋಡಿ. ದುರ್ದಾನ ತೆಗೆದುಕೊಂಡವರಂತೆ ಹೊರ ಬೀಳುತ್ತಾರೆ. ಅವರ ಮುಖದಲ್ಲಿ ಕೋಪ (anger), ಸಿಡಿಮಿಡಿತನ ಸ್ಪಷ್ಟವಾಗಿ ಗುರುತಿಸಬಹುದು. ಅಶೋಕ ಕೂಡ ಹೊರಬರುತ್ತಾರೆ, ಅವರ ಮುಖದಲ್ಲಿ ಪ್ಯಾಲಿತನ ಗೋಚರಿಸುತ್ತದೆ. ಸೋಮಶೇಖರ್ ಅಶೋಕ ಕಡೆ ಕೈ ಮಾಡಿ ಏನೋ ಹೇಳುತ್ತಾರೆ, ಅದರೆ ಸ್ಪಷ್ಟವಾಗಿ ಕೇಳಿಸುವುದಿಲ್ಲ. ಸೋಮಶೇಖರ್ ಕೋಪದಲ್ಲಿ ಮಾತಾಡುವಾಗ ಅಶೋಕ ಅದೇ ಪ್ಯಾಲಿನಗೆ ಬೀರುತ್ತಾರೆ. ಸೋಮಶೇಖರ್ ತಮ್ಮ ಮಾನಸಿಕ ತುಮುಲವನ್ನು ಮಾಧ್ಯಮಗಳ ಮುಂದೆ ಹೇಳಿಕೊಳ್ಳುತ್ತಿದ್ದಾರೆ, ತನ್ನನ್ನು ಕಾಂಗ್ರೆಸ್ ಗೆ ಕಳಿಸಲು ಬಿಜೆಪಿ ಸಿದ್ಧವಾಗಿದೆ ಅನ್ನೋ ಅರ್ಥದಲ್ಲಿ ಮಾತಾಡಿದ್ದರು. ವಿಡಿಯೋ ನೋಡುತ್ತಿದ್ದರೆ, ಅವರು ಹೇಳಿದ್ದರಲ್ಲಿ ಉತ್ಪ್ರೇಕ್ಷೆ ಇಲ್ಲವೆನಿಸುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ಇಟಲಿಗೆ ಹೋಗಿ ಮದುವೆ ಮಾಡಿಕೊಳ್ಳಬೇಕಿದ್ದ ವರ ಮಹಾಶಯನ ಪಾಸ್ ಪೋರ್ಟ್ ಅನ್ನು
ಇಟಲಿಗೆ ಹೋಗಿ ಮದುವೆ ಮಾಡಿಕೊಳ್ಳಬೇಕಿದ್ದ ವರ ಮಹಾಶಯನ ಪಾಸ್ ಪೋರ್ಟ್ ಅನ್ನು