ತಾನಿನ್ನೂ ಬಿಜೆಪಿ ಶಾಸಕನೆಂದು ಹೇಳುವ ಸೋಮಶೇಖರ್ ಅವರಲ್ಲಿ ಪಕ್ಷದ ಬಗ್ಗೆ ಅಸಮಾಧಾನ ಮಡುಗಟ್ಟಿದೆ!

ಆದರೆ ಕ್ರಮೇಣ ತಮ್ಮನ್ನು ಹೊರಗಿನವನಂತೆ ಪರಿಗಣಿಸುವುದು ಶುರುವಾಯಿತು, ಚುನಾವಣೆಗೆ ಮೊದಲು ಮತ್ತು ನಂತರ ಪಕ್ಷದ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗಿಯಾದರೂ, ವಾಪಸ್ಸು ಕಾಂಗ್ರೆಸ್ ಹೋಗುತ್ತಾನೆ ಅಂತ ಸುಳ್ಳು ಹರಿಬಿಡಲಾಗುತ್ತಿತ್ತು ಮತ್ತು ಸಂಶಯದ ದೃಷ್ಟಿಯಿಂದ ನೋಡಲಾಗುತ್ತಿತ್ತು ಎಂದು ಸೋಮಶೇಖರ್ ಹೇಳಿದರು.

ತಾನಿನ್ನೂ ಬಿಜೆಪಿ ಶಾಸಕನೆಂದು ಹೇಳುವ ಸೋಮಶೇಖರ್ ಅವರಲ್ಲಿ ಪಕ್ಷದ ಬಗ್ಗೆ ಅಸಮಾಧಾನ ಮಡುಗಟ್ಟಿದೆ!
|

Updated on: Aug 24, 2023 | 2:48 PM

ಬೆಂಗಳೂರು: ಬಿಜೆಪಿ ಶಾಸಕರದ ಎಸ್ ಟಿ ಸೋಮಶೇಖರ್ (ST Somashekhar) ಮತ್ತು ಶಿವರಾಂ ಹೆಬ್ಬಾರ್ (Shivaram Hebbar) ಪಕ್ಷ ತೊರೆದು ಕಾಂಗ್ರೆಸ್ ಸೇರುವುದು ಕ್ರಮೇಣವಾಗಿ ಖಚಿತವಾಗುತ್ತಿದೆ. ಅವರಿಬ್ಬರು ಇಂದು ನಗರದಲ್ಲಿ ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದರು. ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರ ನೀಡಿದ ಸೋಮಶೇಖರ್ ತಾವು ಈಗಲೂ ಬಿಜೆಪಿ ಶಾಸಕ ಅಂತ ಹೇಳುತ್ತಾರಾದರೂ, ಪಕ್ಷ ಮತ್ತು ಅದರ ನಾಯಕರ ವಿರುದ್ಧ ಕೇವಲ ಅಸಮಾಧಾನ ಮಾತ್ರ ಹೊರಹಾಕುತ್ತಾರೆ. ಬಿಜೆಪಿ ಸೇರಿದಾಗ ವಾತಾವರಣ ತಿಳಿ ಮತ್ತು ಸಹ್ಯವಾಗಿತ್ತು. ಆದರೆ ಕ್ರಮೇಣ ತಮ್ಮನ್ನು ಹೊರಗಿನವನಂತೆ ಪರಿಗಣಿಸುವುದು ಶುರುವಾಯಿತು, ಚುನಾವಣೆಗೆ ಮೊದಲು ಮತ್ತು ನಂತರ ಪಕ್ಷದ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗಿಯಾದರೂ, ವಾಪಸ್ಸು ಕಾಂಗ್ರೆಸ್ ಹೋಗುತ್ತಾನೆ ಅಂತ ಸುಳ್ಳು ಹರಿಬಿಡಲಾಗುತ್ತಿತ್ತು ಮತ್ತು ಸಂಶಯದ ದೃಷ್ಟಿಯಿಂದ ನೋಡಲಾಗುತ್ತಿತ್ತು ಎಂದು ಸೋಮಶೇಖರ್ ಹೇಳಿದರು. ಹಿರಿಯ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ಬಗ್ಗೆಯೂ ಸೋಮಶೇಖರ್ ಅಸಮಾಧಾನ ಹೊರಹಾಕಿದರು. ಅವರು ಬಗ್ಗೆ ಮೊನ್ನೆ ಹಾವೇರಿಯಲ್ಲಿ ಬಿಸಿ ಪಾಟೀಲ್ ಹೇಳಿರೋದು ಸತ್ಯ ಎಂದು ಸೋಮಶೇಖರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ನಗುತ್ತಾ ಅರ್ ಅಶೋಕ ಮನೆಯೊಳಗಡೆ ಹೋದ ಎಸ್ ಟಿ ಸೋಮಶೇಖರ್ ಭುಸುಗುಡುತ್ತಾ ಹೊರಬಂದರು!
ನಗುತ್ತಾ ಅರ್ ಅಶೋಕ ಮನೆಯೊಳಗಡೆ ಹೋದ ಎಸ್ ಟಿ ಸೋಮಶೇಖರ್ ಭುಸುಗುಡುತ್ತಾ ಹೊರಬಂದರು!